ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಹೊನ್ನಾವರ ಗ್ರಾಮಪಂಚಾಯಿತಿ ಭೇಟಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ಸಿಡಿಪಿಒ ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ. ನಂತರ ನಿರ್ದೇಶನಾಲಯ ಭೇಟಿ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಲಭ್ಯ. ನಂತರ ಬಾಶೆಟ್ಟಿಹಳ್ಳಿ, ಮಜಿರಾಹೊಸಹಳ್ಳಿ, ದೊಡ್ಡತುಮಕೂರು ಆಸ್ಪತ್ರೆಗಳ ಬೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಕಚೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ನಗರ ಮತ್ತು ಕಸಬಾ ಹೋಬಳಿ ವ್ಯಾಪ್ತಿಯ ಶಾಲೆಗಳ ಮುಖ್ಯಶಿಕ್ಷಕರೊಂದಿಗಿನ ಸಭೆಯಲ್ಲಿ ಭಾಗಿ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚ್ಚಾ ಲಭ್ಯ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಪೌರಾಯುಕ್ತ ಕೆ.ಜಿ.ಶಿವಶಂಕರ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

