ಅಕ್ಟೋಬರ್ 31ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ಸಿಡಿಪಿಒ ಅನಿತಾಲಕ್ಷ್ಮೀ: ಅಂಗನವಾಡಿ. ನಂತರ ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ವಿದ್ಯಾರ್ಥಿ ನಿಲಯಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.

ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಆಸ್ಪತ್ರೆಗಳ ಭೇಟಿ.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಮುಖ್ಯ ಕಚೇರಿ ಭೇಟಿ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ,  ಪೌರಾಯುಕ್ತ ಕೆ.ಜಿ.ಶಿವಶಂಕರ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]