ಹರಿತಲೇಖನಿ ದಿನಕ್ಕೊಂದು ಕಥೆ: ಹೋಲಿಕೆಯ ಬದುಕು

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ..ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ.

ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು.

ಆ ರೀತಿಯ ಸಂದೇಶವನ್ನು ನೀಡುವ ಒಂದು ಒಳ್ಳೆಯ ಕಥೆ ಸದ್ಯಕ್ಕೆ ವೈರಲ್ ಆಗಿದೆ. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ ಈ ಕಥೆಯಲ್ಲಿ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು.

ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ. ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು.

ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು. 

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ.

ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು  ನಮಗೆ ನೆನಪಿಸುತ್ತದೆ. 

ಕೃಪೆ: kannada+. ಸಂಗ್ರಹ: ನರಸಿಂಹಮೂರ್ತಿ ಬರಗೂರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]