ದೊಡ್ಡಬಳ್ಳಾಪುರ: ವಂಚಕನ ಮಾತು ನಂಬಿ 70 ಗ್ರಾಂ ಚಿನ್ನದ ಸರ ಕಳೆದುಕೊಂಡ ವೃದ್ದೆ..!

ದೊಡ್ಡಬಳ್ಳಾಪುರ, (ಡಿ.09): ಬೀದಿ ಬದಿಯಲ್ಲಿನ ವ್ಯಾಪಾರ ವೃದ್ಧಿ ಮಾಡುವುದಾಗಿ ಮೋಡಿ ಮಾಡಿದ ವಂಚಕನ ಕೈಚಳಕದಿಂದ, ವೃದ್ಧೆಯೋರ್ವರು 70 ಗ್ರಾಂ ಚಿನ್ನದ ಸರವನ್ನ ಕಳೆದುಕೊಂಡು ಪರದಾಡುವ ಸ್ಥಿತಿ ಎದುರಾಗಿದೆ. 

ನಗರದ ತಿಗಳರಪೇಟೆಯ ನಿವಾಸಿ 72 ವರ್ಷದ ಜಯಮ್ಮ ವಂಚಕನ ಮೋಡಿಗೆ 70 ಗ್ರಾಂ ಚಿನ್ನದ ಸರವನ್ನ ಕಳೆದುಕೊಂಡ ವೃದ್ಧೆಯಾಗಿದ್ದಾರೆ. 40 ವರ್ಷಗಳ ಹಿಂದೆ ಆಕೆಯ ಪತಿ ಕೊಡಿಸಿದ ಚಿನ್ನದ ಸರ ಅದಾಗಿದ್ದು, ತನ್ನ ಕೊನೆಗಾಲದಲ್ಲಿ ಚಿನ್ನದ ಸರ ಆಸರೆಯಾಗುತ್ತೆ ಎಂಬ ನಂಬಿಕೆಯಲ್ಲಿದ್ದರು ಆ ವೃದ್ಧೆ, ಆದರೆ. ಆಕೆಯ ಪಾಲಿಗೆ ಆಸರೆಯಾಗಿದ್ದ ಚಿನ್ನದ ಸರ ವಂಚಕನ ಪಾಲಾಗಿ ಆಕೆಯ ಕಣ್ಣೀರಿಗೆ ಕಾರಣವಾಗಿದೆ. 

ವೃದ್ದೆ ಜಯಮ್ಮ ಅಳಿಯ ಮಗಳ ಜೊತೆ ವಾಸವಾಗಿದ್ದಾರೆ, ಅಳಿಯ ಆಸ್ಪತ್ರೆಯ ಮುಂಭಾಗದಲ್ಲಿ ತಳ್ಳುಗಾಡಿಯಲ್ಲಿ ವ್ಯಾಪಾರ ನಡೆಸುತ್ತಾರೆ, ಡಿಸೆಂಬರ್ 6ರಂದು ಅಳಿಯ ಆಸ್ಪತ್ರೆಗೆ ಹೋಗಬೇಕಿದ್ದರಿಂದ, ಅಂದು ಅಂಗಡಿಯನ್ನು ಜಯಮ್ಮ ನೋಡಿಕೊಳ್ಳುತ್ತಿದ್ದರು, ಬೆಳಗ್ಗೆ 11 ಗಂಟೆ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬ ಬಂದಿದ್ದು, ವೃದ್ದೆಯನ್ನ ಮಾತನಾಡಿಸುತ್ತಾ ವ್ಯಾಪಾರ ಹೇಗಿದೆ ಎಂದು ಕೇಳಿದ್ದಾನೆ, ವ್ಯಾಪಾರ ಅಷ್ಟಕಷ್ಟೇ ಎಂದು ಬೇಸರದಿಂದ ಹೇಳಿದ್ದಾರೆ ವೃದ್ದೆ, ನಿಮ್ಮ ವ್ಯಾಪಾರ ವೃದ್ಧಿ ಮಾಡಿವುದ್ದಾಗಿ ಹೇಳಿದ ಆತ ಕುಂಕುಮ ಕೊಡಿ ಎಂದಿದ್ದಾನೆ, ಪೇಪರ್ ನಲ್ಲಿ ಕುಂಕುಮ ಇಟ್ಟು ಇದರೊಳಗೆ ಚಿನ್ನದ ಸರ ಇಡುವಂತೆ ಹೇಳಿದ್ದಾನೆ, ಆತನ ಮಾತಿನ ಮೋಡಿಗೆ ಒಳಗಾದ ವೃದ್ದೆ ಪೊಟ್ಟಣದಲ್ಲಿ ಚಿನ್ನದ ಸರ ಇಟ್ಟಿದ್ದಾರೆ, ಆತನೇ ಪೊಟ್ಟಣವನ್ನ ಸೆರಗಿನಲ್ಲಿ ಕಟ್ಟಿ ವೃದ್ಧೆಯ ಸೊಂಟದ ಬಳಿ ಇಟ್ಟು ಅಲ್ಲಿಂದ ತೆರಳಿದ್ದಾನೆ, ಅವನು ಹೇಳಿದಂತೆ ಸ್ವಲ್ಪ ಸಮಯದ ನಂತರ ಸೆರಗನ್ನು ಬಿಚ್ಚಿ ನೋಡಿದ್ದಾಗ ಚಿನ್ನದ ಸರದ ಬದಲಿಗೆ ಕಲ್ಲು ಪತ್ತೆಯಾಗಿದೆ, ವಂಚಕ ತನ್ನ ಕೈಚಳಕದಿಂದ ಚಿನ್ನದ ಸರ ಇಡುವ ಬದಲಿಗೆ ಕಲ್ಲನ್ನಿಟ್ಟು ಪರಾರಿಯಾಗಿದ್ದು, ವೃದ್ಧೆ ಪರದಾಡುವಂತಾಗಿದೆ.

ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]