ನಗರಸಭೆ ಪೌರಾಯುಕ್ತ ಕೆ.ಜಿ.ಶಿವಶಂಕರ್: ಕಚೇರಿಯಲ್ಲಿ ಲಭ್ಯ.
ತಾಪಂ ಪ್ರಭಾರ ಇಒ ಶ್ರೀನಾಥ್ ಗೌಡ: ದೊಡ್ಡಬಳ್ಳಾಪುರ ತಾಪಂ ಕಚೇರಿಯಲ್ಲಿ ಲಭ್ಯ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ನಡೆಯುವ ತರಬೇತಿ ಕಾರ್ಯಾಗಾರದಲ್ಲಿ ಭಾಗಿ.
ಸಿಡಿಪಿಒ ರವಿಕುಮಾರ್: ಕಚೇರಿ ಕಾರ್ಯ. ಅಂಗನವಾಡಿಗಳ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಶಾಲೆಗಳ ಭೇಟಿ. ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪ: ಕೆವಿಕೆಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….