ದಿನ ಭವಿಷ್ಯ: ಈ ರಾಶಿಯವರ ಹೆಗಲ ಮೇಲೆ ಮನೆಯ ದೊಡ್ಡ ಜವಾಬ್ದಾರಿಗಳು ಬೀಳಬಹುದು

ಮೇಷ ರಾಶಿ: ಈ ರಾಶಿಯವರ ಎಲ್ಲಾ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳು ವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. (ಭಕ್ತಿಯಿಂದ ಶ್ರೀ ಸಿದ್ಧಿವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾಗಿರಬೇಕು.
(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸು ಗಳಿಸುವಿರಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿ ಗಳು ಉತ್ತಮ ಲಾಭಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ: ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. ಜಾಗತಿಕ ಸಾಂಕ್ರಾಮಿಕ ರೋಗವು ಮತ್ತೆ ಹೆಚ್ಚಾಗಲಾರಂಭಿಸಿದೆ, ಅದರ ಬಗ್ಗೆ ಎಚ್ಚರದಿಂದಿರಿ ಮತ್ತು ಸಂಪೂರ್ಣ ರಕ್ಷಣೆ ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭ ವಾಗುವುದು.)

ತುಲಾ ರಾಶಿ: ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗ ಗಳಲ್ಲಿ ಸಫ‌ಲತೆ.ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ಉನ್ನತ ಅಧಿಕಾರಿಯೊಂ ದಿಗೆ ಒಳ್ಳೆಯ ವಿಚಾರ ದ ಬಗ್ಗೆ ಚರ್ಚೆ ಮಾಡಲಿದ್ದೀರಿ.ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿ ಕೊಳ್ಳುತ್ತಾರೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣ ಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯವಿರುತ್ತದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆ ಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರಬೇಕು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡ ಬೇಕು. ಹೋಟೆಲ್ ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಎಲ್ಲಾ ವಿಷಯಗಳಲ್ಲಿಯೂ ಈ ರಾಶಿಯವರಿಗೆ ವಿಶೇಷ ಲಾಭವಾಗಲಿದೆ. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತ್ರಯೋದಶಿ
ನಕ್ಷತ್ರ:
ಪುಬ್ಬಾ ನಕ್ಷತ್ರ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!