ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ; ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಇಂದು ಆರೋಪ ಮಾಡಿದರು.

ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು.

ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್ ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್ ಗೆ ಲೀಕ್ ಮಾಡಿರುವ ಹಿನ್ನಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.

ನಾನು ಆ ಪೋಲಿಸ್ ಅಧಿಕಾರಿಯ ಉದ್ದಟನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಧಿಕಾರಿಗಳು ಸಿಎಂ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ? ಶನಿವಾರ ಕಚೇರಿ ಕಚೇರಿ ರಜೆ ಇದ್ದರೂ ಸಹ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಲದಲ್ಲಿ ನನ್ನ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬಲಂ ಇಲ್ಲ ಎಂದು ಸಚಿವರು ಹೇಳಿದರು

ಗೃಹ ಸಚಿವ ಡಾ.ಪರಮೇಶ್ವರ ಶಬ್ದಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ. ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು? ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು? ಎಂದು ಅವರು ಪ್ರಶ್ನಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]