ಆಯಿತು, ಹೋಗಿ ಬಾ ಗೆಳೆಯ.. ಸಿಮಿ ಗರೆವಾಲ್ ಭಾವುಕ ಸಂದೇಶ

ಮುಂಬೈ: ರತನ್ ಟಾಟಾ ನಿಧನಕ್ಕೆ ಗೆಳತಿ ಬಾಲಿವುಡ್ ಹಿರಿಯ ನಟಿ ಸಿಮಿ ಗರೆವಾಲ್ ಕಣ್ಣೀರಿನ ವಿದಾಯ ಹೇಳಿದ್ದಾರೆ.

‘ಪ್ರೀತಿಯ ರತನ್, ನೀವು ನಿರ್ಗಮಿ ಸಿದ್ದೀರಿ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ, ನೀವು ನಮ್ಮ ಜತೆ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳುವುದೇ ಬಹಳ ಕಷ್ಟವಾಗುತ್ತಿದೆ’ ಎಂದು ಸಿಮಿ ಗರೇವಾಲ್ ‘ಇನ್‌ಸ್ಟಾಗ್ರಾಂ’ನಲ್ಲಿ ಬರೆದಿದ್ದಾರೆ. ಬಳಿಕ, ‘ಆಯಿತು, ಹೋಗಿ ಬಾ ನನ್ನ ಗೆಳೆಯ’ ಎಂದು ಕಣ್ಣೀರಿನ ವಿದಾಯ ಹೇಳಿದ್ದಾರೆ.

2011ರಲ್ಲಿ ಸಂದರ್ಶನವೊಂದರಲ್ಲಿ ಖ್ಯಾತ ಹಿಂದಿ ಚಿತ್ರನಟಿ ಸಿಮಿ ಗರೆವಾಲ್, ರತನ್ ಟಾಟಾ ಅವರೊಂದಿಗಿನ ತಮ್ಮ ಸಂಬಂಧದ ಬಗ್ಗೆ ಮಾತನಾಡಿದ್ದರು.

ರತನ್ ರದ್ದು ಪರಿಪೂರ್ಣ ವ್ಯಕ್ತಿತ್ವ, ನೋಡಿದವರಿಗೆ ಬಲು ಗಂಭೀರವಾಗಿ ಕಾಣುತ್ತಿದ್ದರೂ ಅವರೊಳಗೆ ಹಾಸ್ಯ ಪ್ರಜ್ಞೆ ಕೂಡ ಇತ್ತು. ಅದು ತಕ್ಕಮಟ್ಟಿಗೆ ಚೆನ್ನಾಗಿಯೇ ಇತ್ತು. ರನತ್ ಬಲು ಸಭ್ಯ. ಆದರೆ, ಎಂದೂ ಶ್ರೀಮಂತಿಕೆಯನ್ನು ತೋರ್ಪಡಿ ಕೊಳ್ಳುತ್ತಿ ರಲಿಲ್ಲ ಎಂದು ಮನಬಿಚ್ಚಿ ಪ್ರಶಂಸಿಸಿದ್ದರು.

ಸಿಮಿ-ರತನ್ ವರ್ಷಗಳ ಕಾಲ ಒಳ್ಳೆಯ ಸ್ನೇಹಿತರಾಗಿದ್ದರು. ಅಷ್ಟೊಂದು ಆತ್ಮೀಯ ವಾಗಿದ್ದರೂ ರತನ್ ಮತ್ತು ಸಿಮಿ ಗರೆವಾಲ್ ಪ್ರೀತಿ ಹೆಚ್ಚು ದಿನ ಉಳಿಯಲಿಲ್ಲ. ಸಿಮಿ ಬೇರೊಬ್ಬರನ್ನು ಮದುವೆಯಾದರು.

ಸ್ವತಃ ರತನ್ ಟಾಟಾ ಅವರೇ ಸಂದರ್ಶ ನವೊಂದರಲ್ಲಿ, ತಾವು ನಾಲ್ಕು ಬಾರಿ ಪ್ರೀತಿ ಯಲ್ಲಿ ಬಿದ್ದಿದ್ದ ಬಗ್ಗೆ ಮಾತನಾಡಿದ್ದರು. ಆದರೆ, ಅವು ಯಾವುವೂ ಮದುವೆಯ ಹಂತ ತಲುಪಲಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದರು.

1960ರ ದಶಕದಲ್ಲಿ ಅಮೆರಿಕದಲ್ಲಿ ಕೆಲಸ ಮಾಡುವಾಗ ರತನ್ ಟಾಟಾ ಬೇರೊಬ್ಬ ಹುಡುಗಿಯನ್ನು ಇಷ್ಟಪಟ್ಟಿದ್ದರು. 1962ರ ಭಾರತ-ಚೀನಾ ಯುದ್ಧ ಸಮಯದಲ್ಲಿ ಅದು ಕೊನೆಗೊಂಡಿತ್ತು. ಏಕೆಂದರೆ ಯುದ್ಧದ ಸಮಯದಲ್ಲಿ ಆಕೆಗೆ ಅಮೆರಿಕವನ್ನು ಬಿಟ್ಟು ಭಾರತಕ್ಕೆ ಹೋಗಲು ಪೋಷಕರು ಅನುಮತಿ ನೀಡಿರಲಿಲ್ಲ ಎಂದು ಬಹಿರಂಗಪಡಿಸಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!