ರಾಶಿಭವಿಷ್ಯ: ಅಕ್ಟೋಬರ್ 14, 2024

Astrology: Likely to be a memorable day

ಮೇಷ ರಾಶಿ: ಲಾಭದ ನಿರೀಕ್ಷೆ, ವಿದೇಶಿ ವ್ಯವಹಾರಗಳನ್ನು ಮಾಡುವವರಿಗೆ ಲಾಭ, ಕುಟುಂಬದ ಮಹಿಳಾ ಸದಸ್ಯರೊಂದಿಗೆ ಮನಸ್ತಾಪ, ಸ್ವೀಟ್ ಮಾರ್ಟ್, ಕಾಂಡಿಮೆಂಟ್ಸ್ ಬೇಕರಿ ವ್ಯಾಪಾರಸ್ಥರಿಗೆ ಲಾಭ.

ವೃಷಭ ರಾಶಿ: ಸಿದ್ದ ಉಡುಪು ವ್ಯಾಪಾರಸ್ಥರಿಗೆ ಲಾಭ, ಬೋಕರ್ ಕೆಲಸವನ್ನು ಮಾಡುವವರು ಆರ್ಥಿಕ ನಷ್ಟ, ಮಣ್ಣಿನ ಅಲಂಕಾರಿಕ ಗೊಂಬೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಾಗಲಿದೆ. ಕಲಾವಿದರಿಗೆ ಪ್ರೋತ್ಸಾಹ ಮತ್ತು ಆರ್ಥಿಕ ಚೇತರಿಕೆ.

ಮಿಥುನ ರಾಶಿ: ಸ್ಥಿರಾಸ್ತಿ ಖರೀದಿಸಿ ಕೊಳ್ಳೋರಿಗೆ ಲಾಭ, ಉಪನ್ಯಾಸಕರಿಗೆ ಉತ್ತಮ ಸ್ಥಾನ, ಸಂಶೋಧನಾ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಗೋಚರಿಸುತ್ತದೆ, ಕುಟುಂಬದಲ್ಲಿ ಆಸ್ತಿ ವಿಚಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯಬಹುದು,

ಕರ್ಕಾಟಕ ರಾಶಿ: ಪುರಾತನ ವಸ್ತುಗಳ ಮಾರಾಟ ಮಾಡುವವರ ಆದಾಯ ಹೆಚ್ಚುತ್ತದೆ.ವಾಹನಗಳ ಬಿಡಿಭಾಗ ಮಾರಾಟ ಮಾಡುವವರ ವ್ಯವಹಾರದಲ್ಲಿ ಅಧಿಕ ಲಾಭ, ಶೇರುಮಾರುಕಟ್ಟೆಯ ಮಧ್ಯವರ್ತಿಗಳಿಗೆ ಆದಾಯ ಹೆಚ್ಚಾಗಲಿದೆ. ಮಾಧ್ಯಮ ಮಿತ್ರರಿಗೆ ಕೆಲವು ಮೂಲಗಳಿಂದ ಧನ ಲಾಭ, ಕೃಷಿಕರ ಆದಾಯದಲ್ಲಿ ಗಣನೀಯ ವ್ಯತ್ಯಾಸ ಸಂಭವ,

ಸಿಂಹ ರಾಶಿ: ಮಂಡಿನೋವು ಎದುರಿಸಬೇಕಾದೀತು, ರಂಗಭೂಮಿ ಕಲಾವಿದರಿಗೆ ಕೆಲವು ಸಂಸ್ಥೆಗಳಿಂದ ಗೌರವ ಮನ್ನಣೆ, ವ್ಯಾಪಾರಸ್ಥರಿಗೆ ಮಂದಗತಿಯ ಆರ್ಥಿಕ ಸ್ಥಿತಿ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಹಿಂಜರಿಕೆ ಇರುವುದಿಲ್ಲ, ಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಮುನ್ನಡೆ ಇರುತ್ತದೆ.

ಕನ್ಯಾ ರಾಶಿ: ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ವಿದ್ಯುತ್. ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ.

ತುಲಾ ರಾಶಿ: ಪತಿ-ಪತ್ನಿ ಒಂದೇ ಮನೋಭಾವನೆಯಿಂದ ಸಂಸಾರ ಪ್ರಾರಂಭ, ಕೆಲವು ಅಧಿಕಾರಿ ವರ್ಗಗಳಿಗೆ ವ್ಯಕ್ತಿಗಳಿಂದ ಕಿರುಕುಳ ಬರಬಹುದು. ಆಪ್ತ ಸ್ನೇಹಿತನ ದ್ವಂದ್ವ ನಿಲುವಿನಿಂದ ವ್ಯವಹಾರದಲ್ಲಿ ನಷ್ಟ, ಸಂಗಾತಿಗಾಗಿ ಶೃಂಗಾರ ಆಭರಣಗಳ ಖರೀದಿ, ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿ ಸಾಮಾನ್ಯ, ಖರ್ಚು ಅಧಿಕ ಸಂಭವ, ಸ್ಥಿರಾಸ್ತಿ ಮಾರಾಟ ಮಾಡುವಾಗ ದ್ವಂದ್ವ ನಿಲುವು.

ವೃಶ್ಚಿಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ. ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ, ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ.

ಧನಸು ರಾಶಿ: ಕಮಿಷನ್ ಏಜೆಂಟ್ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕ ಸಾಮಾನ್ಯವಾಗಿದೆ. ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ.

ಮಕರ ರಾಶಿ: ಗೌರವಾನ್ವಿತ ವ್ಯಕ್ತಿಗಳ ಜನಸಂಪರ್ಕ, ಅಪರಿಚಿತ ಮಹಿಳೆರೊಂದಿಗೆ ವ್ಯವಹಾರ ಬೇಡ, ಚೀಟಿ ವ್ಯವಹಾರದಲ್ಲಿ ಮೋಸ ಸಾಧ್ಯತೆ. ಆಸ್ತಿ ವಿಚಾರಕ್ಕಾಗಿ ಬಾಂಧವರ ನಡುವೆ ಉತ್ತಮ ಸಂಪರ್ಕ ಹೆಚ್ಚಾಗುತ್ತದೆ. ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ಮತ್ತು ಕಿರುಕುಳ, ಭೂ ವ್ಯವಹಾರ ಉದ್ಯಮದಲ್ಲಿ ಲಾಭದ ನಿರೀಕ್ಷೆ, ಆರೋಗ್ಯದಲ್ಲಿ ಏರುಪೇರು ಸಂಭವ.

ಕುಂಭ ರಾಶಿ: ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ. ಉತ್ತಮ ಲಾಭ ಗಳಿಸುವಿರಿ.

ಮೀನ ರಾಶಿ: ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ. ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ.

ರಾಹುಕಾಲ: 07:30 ರಿಂದ 09:00 ವರೆಗೆ
ಯಮಗಂಡಕಾಲ: 10:30 ರಿಂದ 12 ವರೆಗೆ
ಗುಳಿಕಕಾಲ: 01:30 ರಿಂದ 03:00 ವರೆಗೆ
ಅಮೃತ ಕಾಲ: ಸಂಜೆ 06:09 ರಿಂದ 07:36 ವರೆಗೆ

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!