ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ

ಚೆನೈ: 44ನೇ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬ್ರೈನೋಬ್ರೈನ್ ದೊಡ್ಡಬಳ್ಳಾಪುರ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಅತಿ ಹೆಚ್ಚು ಪದಕವನ್ನು ಪಡೆದು, ದೇಶಾದ್ಯಂತ ದೊಡ್ಡಬಳ್ಳಾಪುರ ತಾಲೂಕಿನ ಕೀರ್ತಿ ಪಸರಿಸಿದ್ದಾರೆ.

ಎರಡು ದಿನಗಳ ಕಾಲ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಸಂಸ್ಥೆ ಮುಖ್ಯ ವ್ಯವಸ್ಥಾಪಕ ಆನಂದ್ ಸುಬ್ರಮಣ್ಯಂ ಅವರು ಉದ್ಘಾಟಿಸಿದರು.

ತಮಿನಾಡಿನ ಚೆನೈ ಟ್ರೇಡ್ ಸೆಂಟರ್ ನಲ್ಲಿ ಆಯೋಜಿಸಿದ್ದ ಬ್ರೈನೋಬ್ರೈನ್ ಫೆಸ್ಟ್ 2024, 44ನೇ ರಾಷ್ಟ್ರೀಯ ಸ್ಪರ್ಧೆಯಲ್ಲಿ, ಕರ್ನಾಟಕ, ದೆಹಲಿ, ಪಶ್ವಿಮ ಬಂಗಾಳ, ಮಹಾರಾಷ್ಟ್ರ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ 8200 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂರು ನಿಮಿಷಗಳಲ್ಲಿ 60 ವಿವಿಧ ರೀತಿ ಮನೋ ಗಣಿತ ಲೆಕ್ಕಗಳನ್ನು ಮಾಡುವ ಮೂಲಕ ದೊಡ್ಡಬಳ್ಳಾಪುರ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಉತ್ತಮ ಸಾಧನೆ ದಾಖಲಿಸಿದ್ದಾರೆ.

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ
ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಪೋಷಕರು.

ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ಅಬಾಕಸ್ ಕೇಂದ್ರದ ತರಬೇತುದಾರರಾದ ವಿ.ಎ.ಪುಷ್ಪ ನೇತೃತ್ವದಲ್ಲಿ 35 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅತಿ ಕಡಿಮೆ ಸಮಯದಲ್ಲಿ ಹೆಚ್ಚು ವಿವಿಧ ರೀತಿಯ ಲೆಕ್ಕಗಳನ್ನು ಮಾಡುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ, 09 ವಿದ್ಯಾರ್ಥಿಗಳು ಚಿನ್ನ, 11 ವಿದ್ಯಾರ್ಥಿಗಳು ಬೆಳ್ಳಿ ಪದಕದವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಚಾಂಪಿಯನ್ಸ್: ರಜತ್‌ ಪಿ, ಯಶಸ್.ಎಸ್., ರುಚಿತ.ಯು, ಪ್ರಜ್ವಲ್ ಆರ್.ಗೌಡ, ವೈಭವಿ ವಿ, ವಿಪುಲ್ ವಿ, ದಿಗಂತ್ ಎಂ, ಸಂಪ್ರೀತ್ ರಾಜ್ ಕೆ ಎಸ್, ಸಂಕೀರ್ತನ ಕೆ ಎನ್ ರೆಡ್ಡಿ, ಯೋಗ ಪ್ರಿಯ ಕೆಎಸ್., ರುತ್ವಿಕ ಎಂ, ದೃವನ್ ಎಂ ಗೌಡ, ಮನ್ವಿತ್, ಪುರ್ನಿತಾ ಪಿ, ದೃವನ್ ಎಂ.

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ
ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಪೋಷಕರು.

ಚಿನ್ನದ ಪದಕ: ಚಿನ್ಮಯ್ ಜಿಎನ್, ಪ್ರಣಿತ ಎಂ, ಅಬ್ದುಲ್ ಅಹದ್ ಎ, ಪ್ರೀತ ಆರ್ ಗೌಡ, ಹರ್ಷಲ್ ಎಂ ಗೌಡ, ಸಂಹಿತ ರಾಕ್ ಕೆಎಸ್, ಹರ್ಷವರ್ಧನ್, ಅಭಿನವ್ ಎಸ್ ಹೀರೇಮಠ, ಮೋಹಿತ್ ಎಂ.

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ

ಬೆಳ್ಳಿ ಪದಕ: ತರುಣ್ ಗೌಡ ಕೆಎಸ್, ನೇಹ ಮಹೀನ್ ಸನ, ಪೂರ್ವಿತ ಎಸ್, ಸೋನಮ್ ಕೆಎಂ, ಧೀರಜ್ ಕುಮಾರ್ ಜಿಎಂ, ಐಶ್ವರ್ಯ ಆರ್, ಸುಪ್ರೀಯ ಕುಮಾರಿ, ಅಮಿತ್ ಕೃಷ್ಣ ಗೌಡ ಎಸ್‌ಎನ್, ಪೂರ್ವಿಕ ಗೌಡ ವಿ, ಅಬ್ದುಲ್ ಕಹ್ಲಿಕ್, ಇಶಾಂತ್ ಆರ್.

ವಿಜೇತರಿಗೆ ಬ್ರೈನೋ ಬ್ರೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ, ತಾಂತ್ರಿಕ ನಿರ್ದೇಶಕ ಅರುಳ್ ಸುಬ್ರಹ್ಮಣ್ಯಂ ಟ್ರೋಫಿ, ಪದಕಗಳನ್ನು ವಿತರಿಸಿದರು‌.

ಇದೇ ವೇಳೆ ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರಕ್ಕೆ ಸತತ ಮೂರನೇ ಬಾರಿಗೆ ಬೆಸ್ಟ್ ಫ್ಯಾಕಲ್ಟಿ ಅವಾರ್ಡ್, ಬೆಸ್ಟ್ ಫ್ರಾಂಚೈಸಿ ಅವಾರ್ಡ್ ಅನ್ನು ನೀಡಲಾಗಿದ್ದು, ಮುಖ್ಯಸ್ಥರಾದ ವಿ.ಎ.ಪುಷ್ಪ ಸ್ವೀಕರಿಸಿದರು.

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ

ಕಾರ್ಯಕ್ರಮದಲ್ಲಿ ಬ್ರೈನೋ ಬ್ರೈನ್ ಸಂಸ್ಥೆಯ ತಾಂತ್ರಿಕ ವ್ಯವಸ್ಥಾಪಕ ಅರುಳ್ ಸುಬ್ರಮಣ್ಯಂ, ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಲ್ ಸೇರಿದಂತೆ ವಿವಿಧ ರಾಜ್ಯಗಳ ತರಬೇತಿ ಕೇಂದ್ರದ ಮುಖ್ಯಸ್ಥರು ಭಾಗವಹಿಸಿದ್ದರು.

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]