ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ

ಚೆನೈ: 44ನೇ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬ್ರೈನೋಬ್ರೈನ್ ದೊಡ್ಡಬಳ್ಳಾಪುರ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಅತಿ ಹೆಚ್ಚು ಪದಕವನ್ನು ಪಡೆದು, ದೇಶಾದ್ಯಂತ ದೊಡ್ಡಬಳ್ಳಾಪುರ ತಾಲೂಕಿನ ಕೀರ್ತಿ ಪಸರಿಸಿದ್ದಾರೆ.

ಎರಡು ದಿನಗಳ ಕಾಲ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಸಂಸ್ಥೆ ಮುಖ್ಯ ವ್ಯವಸ್ಥಾಪಕ ಆನಂದ್ ಸುಬ್ರಮಣ್ಯಂ ಅವರು ಉದ್ಘಾಟಿಸಿದರು.

ತಮಿನಾಡಿನ ಚೆನೈ ಟ್ರೇಡ್ ಸೆಂಟರ್ ನಲ್ಲಿ ಆಯೋಜಿಸಿದ್ದ ಬ್ರೈನೋಬ್ರೈನ್ ಫೆಸ್ಟ್ 2024, 44ನೇ ರಾಷ್ಟ್ರೀಯ ಸ್ಪರ್ಧೆಯಲ್ಲಿ, ಕರ್ನಾಟಕ, ದೆಹಲಿ, ಪಶ್ವಿಮ ಬಂಗಾಳ, ಮಹಾರಾಷ್ಟ್ರ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ 8200 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂರು ನಿಮಿಷಗಳಲ್ಲಿ 60 ವಿವಿಧ ರೀತಿ ಮನೋ ಗಣಿತ ಲೆಕ್ಕಗಳನ್ನು ಮಾಡುವ ಮೂಲಕ ದೊಡ್ಡಬಳ್ಳಾಪುರ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಉತ್ತಮ ಸಾಧನೆ ದಾಖಲಿಸಿದ್ದಾರೆ.

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ
ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಪೋಷಕರು.

ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ಅಬಾಕಸ್ ಕೇಂದ್ರದ ತರಬೇತುದಾರರಾದ ವಿ.ಎ.ಪುಷ್ಪ ನೇತೃತ್ವದಲ್ಲಿ 35 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅತಿ ಕಡಿಮೆ ಸಮಯದಲ್ಲಿ ಹೆಚ್ಚು ವಿವಿಧ ರೀತಿಯ ಲೆಕ್ಕಗಳನ್ನು ಮಾಡುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ, 09 ವಿದ್ಯಾರ್ಥಿಗಳು ಚಿನ್ನ, 11 ವಿದ್ಯಾರ್ಥಿಗಳು ಬೆಳ್ಳಿ ಪದಕದವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಚಾಂಪಿಯನ್ಸ್: ರಜತ್‌ ಪಿ, ಯಶಸ್.ಎಸ್., ರುಚಿತ.ಯು, ಪ್ರಜ್ವಲ್ ಆರ್.ಗೌಡ, ವೈಭವಿ ವಿ, ವಿಪುಲ್ ವಿ, ದಿಗಂತ್ ಎಂ, ಸಂಪ್ರೀತ್ ರಾಜ್ ಕೆ ಎಸ್, ಸಂಕೀರ್ತನ ಕೆ ಎನ್ ರೆಡ್ಡಿ, ಯೋಗ ಪ್ರಿಯ ಕೆಎಸ್., ರುತ್ವಿಕ ಎಂ, ದೃವನ್ ಎಂ ಗೌಡ, ಮನ್ವಿತ್, ಪುರ್ನಿತಾ ಪಿ, ದೃವನ್ ಎಂ.

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ
ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಪೋಷಕರು.

ಚಿನ್ನದ ಪದಕ: ಚಿನ್ಮಯ್ ಜಿಎನ್, ಪ್ರಣಿತ ಎಂ, ಅಬ್ದುಲ್ ಅಹದ್ ಎ, ಪ್ರೀತ ಆರ್ ಗೌಡ, ಹರ್ಷಲ್ ಎಂ ಗೌಡ, ಸಂಹಿತ ರಾಕ್ ಕೆಎಸ್, ಹರ್ಷವರ್ಧನ್, ಅಭಿನವ್ ಎಸ್ ಹೀರೇಮಠ, ಮೋಹಿತ್ ಎಂ.

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ

ಬೆಳ್ಳಿ ಪದಕ: ತರುಣ್ ಗೌಡ ಕೆಎಸ್, ನೇಹ ಮಹೀನ್ ಸನ, ಪೂರ್ವಿತ ಎಸ್, ಸೋನಮ್ ಕೆಎಂ, ಧೀರಜ್ ಕುಮಾರ್ ಜಿಎಂ, ಐಶ್ವರ್ಯ ಆರ್, ಸುಪ್ರೀಯ ಕುಮಾರಿ, ಅಮಿತ್ ಕೃಷ್ಣ ಗೌಡ ಎಸ್‌ಎನ್, ಪೂರ್ವಿಕ ಗೌಡ ವಿ, ಅಬ್ದುಲ್ ಕಹ್ಲಿಕ್, ಇಶಾಂತ್ ಆರ್.

ವಿಜೇತರಿಗೆ ಬ್ರೈನೋ ಬ್ರೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ, ತಾಂತ್ರಿಕ ನಿರ್ದೇಶಕ ಅರುಳ್ ಸುಬ್ರಹ್ಮಣ್ಯಂ ಟ್ರೋಫಿ, ಪದಕಗಳನ್ನು ವಿತರಿಸಿದರು‌.

ಇದೇ ವೇಳೆ ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರಕ್ಕೆ ಸತತ ಮೂರನೇ ಬಾರಿಗೆ ಬೆಸ್ಟ್ ಫ್ಯಾಕಲ್ಟಿ ಅವಾರ್ಡ್, ಬೆಸ್ಟ್ ಫ್ರಾಂಚೈಸಿ ಅವಾರ್ಡ್ ಅನ್ನು ನೀಡಲಾಗಿದ್ದು, ಮುಖ್ಯಸ್ಥರಾದ ವಿ.ಎ.ಪುಷ್ಪ ಸ್ವೀಕರಿಸಿದರು.

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ: ಅತಿ ಹೆಚ್ಚು ಪದಕವನ್ನು ಪಡೆದ ದೊಡ್ಡಬಳ್ಳಾಪುರದ ಸ್ಪರ್ಧಿಗಳು| ವಿಡಿಯೋ ನೋಡಿ

ಕಾರ್ಯಕ್ರಮದಲ್ಲಿ ಬ್ರೈನೋ ಬ್ರೈನ್ ಸಂಸ್ಥೆಯ ತಾಂತ್ರಿಕ ವ್ಯವಸ್ಥಾಪಕ ಅರುಳ್ ಸುಬ್ರಮಣ್ಯಂ, ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಲ್ ಸೇರಿದಂತೆ ವಿವಿಧ ರಾಜ್ಯಗಳ ತರಬೇತಿ ಕೇಂದ್ರದ ಮುಖ್ಯಸ್ಥರು ಭಾಗವಹಿಸಿದ್ದರು.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!