Astrological prediction: ಸೋಮವಾರ, ಅಕ್ಟೋಬರ್ 21, 2024, ದಿನ ಭವಿಷ್ಯ

Astrology: Likely to be a memorable day

ಮೇಷ ರಾಶಿ: ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗಬಹುದು. ಜಾಗೃತರಾಗಿರಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ವೃಷಭ ರಾಶಿ: ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮ ವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹ ದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ,ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿ ದೆ.ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ.ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು.ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳ ಬೇಕು. ಒಂದು ತಾಳ್ಮೆ ಮತ್ತೊಂದು ಸಹನೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ.ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ.ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭ ವಾಗುವುದು.)

ತುಲಾ ರಾಶಿ: ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿ ನಿಂದ ಆಲೋಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸ ಮಯ ಬಂದಿದೆ.ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡು ವ ಸಮಯ ಸನ್ನಿಹಿತವಾಗಿದೆ. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ.ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಂಚಮಿ
ನಕ್ಷತ್ರ: ರೋಹಿಣಿ / ಮೃಗಶಿರಾ ನಕ್ಷತ್ರ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!