ಆತ್ಮಹತ್ಯೆಗೆ ಮುಂದಾದವನ ರಕ್ಷಿಸಿದ ಪೊಲೀಸರು: ಕೊನೆಯ ಕ್ಷಣದ ಕಾರ್ಯಾಚರಣೆ ರೋಚಕ.. ವ್ಯಾಪಕ ಪ್ರಶಂಸೆ

ರಾಜಾನುಕುಂಟೆ: ಕೌಟುಂಬಿಕ ಕಲಹದ ಹಿನ್ನಲೆ ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವೇಳೆ, ವಿಷಯ ತಿಳಿದ ಪೊಲೀಸರು ಆತ್ಮಹತ್ಯೆ ಮಾಡಿಕೊಳ್ಳಲು ಓಡುತ್ತಿದ್ದ ಆತನನ್ನು ಬೆನ್ನತ್ತಿ ರಕ್ಷಿಸಿರುವ ರೋಚಕ ಘಟನೆ ರಾಜಾನುಕುಂಟೆಯಲ್ಲಿ ನಡೆದಿದೆ.

27 ವರ್ಷದ ಗೋಪಾಲ್ ಅತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ವರದಿಯ ಅನ್ವಯ ತನ್ನ ಸಹೋದರನಿಗೆ ಅತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ಮನೆ ಬಿಟ್ಟು ಹೋಗಿದ್ದಾನೆ. ಇದರಿಂದ ಭಯಗೊಂಡ ಸಹೋದರ ಕೂಡಲೇ 112 ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಕೂಡಲೇ ಎಚ್ಚೆತ್ತ ಎಎಸ್‌ಐ ನಾಗೇಶ್ ಹಾಗೂ ಕಾನ್ ಸ್ಟೇಬಲ್ ಸಂಜೀವ್ ಕುಮಾರ್ ಅವರು ಗೋಪಾಲ್ ಇರುವ ಸ್ಥಳವನ್ನು ಪತ್ತೆ ಹಚ್ಚಿ ಆತನಿದ್ದ ಸ್ಥಳಕ್ಕೆ ಆಗಮಿಸಿದ್ದಾರೆ. ಇದನ್ನು ನೋಡಿದ ಗೋಪಾಲ್ ರೈಲ್ವೇ ಹಳಿಯ ಮೇಲೆ ಓಡಲು ಆರಂಭಿಸಿದ್ದಾನೆ.

ಇದನ್ನೂ ಓದಿ: ಕೃಷಿ ಹೊಂಡದಲ್ಲಿ ದೊಡ್ಡಬಳ್ಳಾಪುರ ಮೂಲದ ವಿದ್ಯಾರ್ಥಿ ಶವ ಪತ್ತೆ..!

ಈ ವೇಳೆ ಗೋಪಾಲ್ ನನ್ನು ಬೆನ್ನತ್ತಿದ ಪೊಲೀಸರು ಆತನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಳಿಕ ಆತನನ್ನು ಪೊಲೀಸ್ ಠಾಣೆಗೆ ಕರೆತಂದು ಬುದ್ಧಿ ಮಾತು ಹೇಳಿರುವ ಪೊಲೀಸರು, ಕುಟುಂಬಸ್ಥರ ಜೊತೆ ಕಳುಹಿಸಿಕೊಟ್ಟಿದ್ದಾರೆ.

ಆತ್ಮಹತ್ಯೆಗೆ ಮುಂದಾದವನ ರಕ್ಷಿಸಿದ ಪೊಲೀಸರು: ಕೊನೆಯ ಕ್ಷಣದ ಕಾರ್ಯಾಚರಣೆ ರೋಚಕ.. ವ್ಯಾಪಕ ಪ್ರಶಂಸೆ

ಸದ್ಯ ತಮ್ಮ ಪ್ರಾಣದ ಹಂಗನ್ನು ತೊರೆದು ಸಾರ್ವಜನಿಕರ ರಕ್ಷಣೆ ಮಾಡಿದೆ ಎಎಸ್ಐ ನಾಗೇಶ್ ಹಾಗೂ ಕಾನ್ ಸ್ಟೇಬಲ್ ಸಂಜೀವ್ ಕುಮಾರ್ ರ ಸಮಯಪ್ರಜ್ಞೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ರಾಜಕೀಯ

ಜೆಡಿಎಸ್ ಜೊತೆ ಮೈತ್ರಿಯಿಂದ ಬಿಜೆಪಿಗೆ ಅನುಕೂಲ.. ಆದ್ರೆ ಅಪ್ಪಾ-ಮಗ ದೂರ ಮಾಡುತ್ತಿದ್ದಾರೆ; ಯತ್ನಾಳ್

ಜೆಡಿಎಸ್ ಜೊತೆ ಮೈತ್ರಿಯಿಂದ ಬಿಜೆಪಿಗೆ ಅನುಕೂಲ.. ಆದ್ರೆ ಅಪ್ಪಾ-ಮಗ ದೂರ ಮಾಡುತ್ತಿದ್ದಾರೆ; ಯತ್ನಾಳ್

ನಿನ್ನೆ ಪೂಜ್ಯ ತಂದೆ ಹೇಳಿದ್ದಾನೆ ಅಲ್ವಾ, ನಮ್ಮ (BJP) ಸ್ವಂತ ಬಲದ ಮೇಲೆ ಸರ್ಕಾರ ಬರುತ್ತೆ ಅಂತ. ಅಂದರೇನು ಜೆಡಿಎಸ್ನ ಬಿಜೆಪಿಯಿಂದ ಅಪ್ಪಾ- ಮಗ (ಯಡಿಯೂರಪ್ಪ, ವಿಜಯೇಂದ್ರ) ದೂರ ಮಾಡ್ತಾ ಇದ್ದಾರೆ; ಶಾಸಕ ಬಸನಗೌಡ

[ccc_my_favorite_select_button post_id="119659"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!