ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

Astrology: Likely to be a memorable day

ಮಂಗಳವಾರ, ಅಕ್ಟೋಬರ್,29, 2024ರ ದೈನಂದಿನ ರಾಶಿ ಭವಿಷ್ಯ| astrology predictions

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಮೇಷ: ನಿಮಗೆ ಪೂರಕ ಬೆಳವಣಿಗೆ ಸಂಭವಿಸುವುದು. ವ್ಯವಹಾರದಲ್ಲಿ ಆತುರದ ನಿರ್ಧಾರ ತಾಳಬೇಡಿ, ಕೌಟುಂಬಿಕ ಬಿಕ್ಕಟ್ಟು ಪರಿಹಾರ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ವೃಷಭ: ಕೌಟುಂಬಿಕ ವಿಚಾರವೊಂದು ಚಿಂತೆಗೆ ಕಾರಣವಾಗುವುದು. ಅದಕ್ಕೆ ಸುಲಭ ಪರಿಹಾರವಿದೆ. ಆದರೆ ನೀವು ಅದನ್ನು ಕಂಡುಕೊಳ್ಳುತ್ತಿಲ್ಲ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಮಿಥುನ: ಆಪೇಷ್ಟರ ಸಂಗದಲ್ಲಿ ಸಂತೋಷ ಅನುಭವಿಸುವಿರಿ. ಕೆಲಸದ ಜಂಜಾಟವಿಲ್ಲ. ಇಂದಿನ ದಿನ ನಿಮಗೆ ಹಳೆ ನೆನಪು ಕೆದಕಲು ಸಹಕಾರಿ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಕಟಕ: ಉತ್ಸಾಹದಿಂದ ಕಾರ್ಯ ಮಾಡುವಿರಿ, ಎಲ್ಲವೂ ನೀವು ನಿರೀಕ್ಷಿಸಿದಂತೆ ನಡೆಯುವ ಸಾಧ್ಯತೆ. ಕೌಟುಂಬಿಕ ಸಹಕಾರ, ಸಮಾಧಾನ. ವೃತ್ತಿಯಲ್ಲಿ ಉನ್ನತಿ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಸಿಂಹ: ಹಳೆಯ ನೆನಪಿನಲ್ಲಿ ಬದುಕು ಸಾಗಿಸಬೇಡಿ. ಕೆಲವು ವಿಷಯಗಳನ್ನು ಮರೆತು ಮುಂದೆ ಹೋಗಬೇಕು. ಅತಿಯಾದ ಭಾವುಕತೆ ಒಳಿತಲ್ಲ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಕನ್ಯಾ: ಅನವಶ್ಯವಾಗಿ ಮಾನಸಿಕ ಒತ್ತಡ ಅನುಭವಿಸುವಿರಿ. ಅದಕ್ಕೆ ಕಾರಣ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಗಣಿಸುವ ನಿಮ್ಮ ಸ್ವಭಾವ. ಅದನ್ನು ತ್ಯಜಿಸಿರಿ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ತುಲಾ: ಇತರರು ನಿಮ್ಮ ಕಾರ್ಯವನ್ನು ಗಮನಿಸುತ್ತಿರುತ್ತಾರೆ. ಹಾಗಾಗಿ ವಂಚನೆಯ ದಾರಿ ಬೇಡ. ಕೆಲಸವನ್ನು ಗಂಭೀರವಾಗಿ ನಿರ್ವಹಿಸಿ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ವೃಶ್ಚಿಕ: ಮಾನಸಿಕ ಉದ್ವಿಗ್ನತೆ. ಏನೋ ಒತ್ತಡ ಹಾಗಾಗಿ ದಿನದನ್ನು ಸಂತೋಷದಿಂದ ಆಗುವುದಿಲ್ಲ. ಆರೋಗ್ಯದ ಚಿಂತೆ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಧನು: ದೇವರ ಅನುಗ್ರಹ ನಿಮಗಿದೆ. ಹಾಗಾಗಿ ಕಷ್ಟದ ಪರಿಸ್ಥಿತಿಯನ್ನೂ ಸುಲಭದಲ್ಲಿ ನಿಭಾಯಿಸುವಿರಿ, ಕೌಟುಂಬಿಕ ಸಹಕಾರ ದೊರಕುವುದು.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಮಕರ: ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ಅದರಿಂದ ನಿಮಗೆ ತೊಂದರೆ. ಕುಟುಂಬ ಸದಸ್ಯರ ಜತೆ ದಿನ ಕಳೆಯಿರಿ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಕುಂಭ; ಸಂಬಂಧದಲ್ಲಿ ಮಹತ್ತರ ತಿರುವೊಂದು ಉಂಟಾದೀತು. ತಪ್ಪು ನಡೆ ಇಟ್ಟರೆ ಅದು ಪ್ರಮಾದ ಉಂಟು ಮಾಡೀತು. ವಿವೇಕವಿರಲಿ.

ದಿನ ಭವಿಷ್ಯ; ಈ ರಾಶಿಯವರಿಂದು ಇತರರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ

ಮೀನ; ನಿಮ್ಮ ಬದುಕಲ್ಲಿ ಸಂಘರ್ಷದ ಸಂಕೇತ ತೋರಿ ಬರುತ್ತಲಿದೆ. ಅದನ್ನು ಸಾಧ್ಯವಾದಷ್ಟು ತಪ್ಪಿಸಲು ಪ್ರಯತ್ನ ಪಡಿ. ಮಾನಸಿಕ ಕ್ಷೋಭೆ ಸಂಭವ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!