Astrology: Likely to be a memorable day

ಇಂದಿನ ಭವಿಷ್ಯ: ಈ ರಾಶಿಯವರಿಗೆ ಬಯಸಿದ ಕೆಲಸ ಕೈಗೂಡಿ ಸಂಭ್ರಮದ ವಾತಾವರಣ ಸಾಧ್ಯತೆ

ಬುಧವಾರ, ಅಕ್ಟೋಬರ್ 30, 2024, ದೈನಂದಿನ ರಾಶಿ ಭವಿಷ್ಯ| astrology predictions

ಮೇಷ: ಉದಾಸೀನತೆ ಲೋಕದ ಕಾರ್ಯಪ್ರವೃತ್ತಿಯಿಂದ ಆದಾಯ, ಯೋಜನೆಗಳಿಗೆ ಸುಲಲಿತ ಯತ್ನ.

ವೃಷಭ: ಆಶ್ರಯದಿಂದ ದೂರ ಸರಿಯುವವರಿಗೆ ತಿಳಿವಳಿಕೆ ಹೇಳಿ ತಡೆಗೆ ಯತ್ನ, ಉಳಿತಾಯ ಸಮೃದ್ಧಿ.

ಮಿಥುನ: ಬಯಸಿದ ಕೆಲಸ ಕೈಗೂಡಿ ಸಂಭ್ರಮದ ವಾತಾವರಣ ಸಾಧ್ಯತೆ, ವ್ಯವಹಾರಗಳಲ್ಲಿ ಹೊಸತಾರಂಭಕ್ಕೆ ಚಾಲನೆ.

ಕಟಕ: ಸಾಮಾಜಿಕವಾಗಿ ಪರರಿಗೆ ಉಪಕಾರ ಮಾಡುವ ಭಾವನೆ, ವಿರಾಮವಿಲ್ಲದೆ ವಹಿಸಿದ ಕಾರ್ಯ ನಿರ್ವಹಣೆ.

ಸಿಂಹ: ಅನಿವಾರ್ಯತೆ ನೀಗಿಸಲು ತುಂಬು ಗಮನ, ಹಣಕಾಸಿನ ವಿಚಾರದಲ್ಲಿ ಪ್ರಾಜ್ಞರ ಮಾರ್ಗದರ್ಶನ.

ಕನ್ಯಾ: ಕಾರ್ಯ ಸೂಚಿಯಲ್ಲಿ ಬದಲಾವಣೆಯಾಗದೆ ಗೆಲುವು, ಆತ್ಮವಿಶ್ವಾಸದಲಿ ಸಾಗಲು ತನ್ಮಯತೆ.

ತುಲಾ: ಒಟ್ಟಾಗಿ ಸಂಗಡಿಗರ ವಿಶ್ವಾಸಗಳಿಸುವತ್ತ ಆಸಕ್ತಿ, ಕೆಲ ವಿಚಾರಗಳಲ್ಲಿ ಪಾರದರ್ಶಕತೆಯಿಂದ ಲಾಭ.

ವೃಶ್ಚಿಕ: ಸೌಜನ್ಯದಲ್ಲಿ ಪ್ರತಿಷ್ಠಿತ ಗೌರವ ಪ್ರಾಪ್ತಿ, ಸಣ್ಣ ಪುಟ್ಟ ತಪ್ಪುಗಳಾಗದಂತೆ ಶುಭ್ರಮತಿ ರಕ್ಷೆ.

ಧನಸ್ಸು: ದೂರದವರ ಬರುವ ವಾರ್ತೆಗಳಿಂದ ಮನಸ್ಸಿಗಾನಂದ, ತಾಳ್ಮೆಯಡಿ ಬೃಹತ್ ವಿಚಾರ ನಿರ್ಣಯ.

ಮಕರ: ಸಮೃದ್ಧ ಫಲಕ್ಕಾಗಿ ಉಮೇದಿಯಲ್ಲಿ ಕಾರ್ಯಾಚರಣೆ, ಬಹುವಾಗಿ ಆಶಿಸಿದ ಹೋರಾಟಕ್ಕೆ ಜಯ.

ಕುಂಭ: ಪರರ ಸಂಕಷ್ಟಗಳಿಗೆ ಮನಸಾರೆ ಮರುಗಿ ಸಹಾಯಕ್ಕೆ ಸಿದ್ದತೆ, ಕೂಲಂಕಷ ವಿಚಾರಕ್ಕೆ ಮನನ.

ಮೀನ: ಜವಾಬ್ದಾರಿ ನಾಯಕತ್ವಕ್ಕೆ ಸೂಕ್ತ ಮಾರ್ಗದರ್ಶನ, ಸಮಸ್ಯೆ ಬಗೆಹರಿಸಲು ಸೂಕ್ತ ವ್ಯವಸ್ಥೆ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]