ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

Astrology: Likely to be a memorable day

horoscope today: ಭಾನುವಾರ, ನವೆಂಬರ್ 3, 2024, ದೈನಂದಿನ ರಾಶಿ ಭವಿಷ್ಯ

ಮೇಷ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ನಿಮ್ಮ ಘನತೆ, ವೈಯಕ್ತಿಕ ಗುರಿ, ಕರ್ತವ್ಯ ಶಕ್ತಿ ಎಲ್ಲವೂ ಇಂದು ಉನ್ನತ ಮಟ್ಟದಲ್ಲಿರುವುದು. ಎಲ್ಲರಿಂದ ಬೆಂಬಲ ಪಡೆಯುವಿರಿ. ಮಾನಸಿಕ ನಿರಾಳತೆ.

ವೃಷಭ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ನೆಮ್ಮದಿ ಹಾಳು ಮಾಡುವ ಗತಕಾಲದ ಕೆಲವು ವಿಚಾರಗಳನ್ನು ಇತ್ಯರ್ಥ ಮಾಡಲು ಸಮರ್ಥರಾಗುವಿರಿ. ಅಪ್ತರಿಂದ ಸೂಕ್ತ ನೆರವು, ಸಾಂತ್ವನ ಲಭ್ಯ.

ಮಿಥುನ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ಪ್ರೀತಿಪಾತ್ರರನ್ನು ಸಂತೋಷಪಡಿಸಲು ಯತ್ನಿಸುವಿರಿ. ಭಿನ್ನಮತ ನಿವಾರಣೆ. ಆರೋಗ್ಯದ ಕುರಿತು ಎಚ್ಚರ ವಹಿಸಿ. ಖರ್ಚು ಹೆಚ್ಚಳವು ಚಿಂತೆ ತರುತ್ತದೆ.

ಕಟಕ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ಅದೃಷ್ಟದ ದಿನ. ಎಲ್ಲವೂ ಗುಣಾತ್ಮಕವಾಗಿ ಸಾಗುವವು. ಪ್ರತಿಕೂಲ ಸನ್ನಿವೇಶವೂ ನಿಮಗೆ ಪೂರಕವಾಗಿ ಬದಲಾಗುವುದು. ತೃಪ್ತಿಕರ ಅನುಭವ.

ಸಿಂಹ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ಕುಟುಂಬ ಮತ್ತು ವೃತ್ತಿಯ ನಡುವೆ ಹೊಂದಾಣಿಕೆ ಕಷ್ಟವಾದೀತು. ಎರಡನ್ನೂ ಕಡೆಗಣಿಸದಂತೆ ಯೋಜನೆ ರೂಪಿಸಿ.

ಕನ್ಯಾ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ವೃತ್ತಿಯಲ್ಲಿ ಸವಾಲು. ಕೆಲವರು ನಿಮ್ಮ ಸ್ಟೈರ್ಯ ಕೆಡಿಸಲು ಯತ್ನಿಸುವರು. ಸಂಬಂಧದಲ್ಲಿನ ತೊಡಕು ನಿವಾರಣೆ, ಪ್ರೀತಿಯ ವಿಷಯದಲ್ಲಿ ಗುಣಾತ್ಮಕ ಬೆಳವಣಿಗೆ.

ತುಲಾ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ಮನಸ್ಸು ಅಶಾಂತ. ಯಾವುದೋ ಸಮಸ್ಯೆ ಕಾಡುತ್ತಿರುತ್ತದೆ. ಸಮಾಧಾನ ಚಿತ್ತರಾಗಿ ಯೋಚಿಸಿ. ಸಂಧಿನೋವು ಅಥವಾ ಬೆನ್ನುನೋವು ಕಾಡಬಹುದು.

ವೃಶ್ಚಿಕ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ಇಂದು ನಿಮ್ಮ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಗುರುತಿಸಿ. ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ. ಈ ಸಮಯದಲ್ಲಿ ಮಾಡಿದ ಕಠಿಣ ಕೆಲಸವು ಮುಂದಿನ ದಿನಗಳಲ್ಲಿ ಖಚಿತವಾದ ಫಲಿತಾಂಶವನ್ನು ನೀಡಲಿದೆ.

ಧನಸ್ಸು:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ಆಸ್ತಿ ಖರೀದಿ ಮತ್ತು ಮಾರಾಟದ ಬಗ್ಗೆ ಯೋಜನೆಯನ್ನು ಮಾಡುವಿರಿ, ಆದ್ದರಿಂದ ಇಂದು ಫಲಪ್ರದವಾಗು ವ ಸಮಯ ಬಂದಿದೆ.

ಮಕರ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ಇತ್ತೀಚಿನ ದಿನಗಳಲ್ಲಿ ನೀವು ನಿಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆಗಳನ್ನು ಮತ್ತು ಶಿಸ್ತನ್ನು ತರಲು ಪ್ರಯತ್ನಿಸುತ್ತಿದ್ದೀರಿ, ಅದು ನಿಮ್ಮ ವ್ಯಕ್ತಿತ್ವ ಮತ್ತು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.

ಕುಂಭ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ಯಾವುದೇ ಸವಾಲು ಎದುರಿಸುವ ಆತ್ಮವಿಶ್ವಾಸ ಇಂದು ನಿಮ್ಮಲ್ಲಿದೆ. ಹಾಗಾಗಿ ಯಾವುದೇ ಸೋಲು ತಟ್ಟದು. ಕೌಟುಂಬಿಕ ಸಹಕಾರ ನಿಮ್ಮ ಜತೆಗಿದೆ.

ಮೀನ:

ಇಂದಿನ ಭವಿಷ್ಯ: ಈ ರಾಶಿಯವರು ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಳಲು ಬಿಡಬೇಡಿ

ನಿಮಗಿಂದು ಪೂರಕ ದಿನ. ಉದ್ದೇಶಿತ ಕಾರ್ಯ ಸಫಲ. ಬಂಧುಗಳಿಂದ ಕಿರಿಕಿರಿ ಒದಗಿದರೂ ಅದನ್ನು నిభాయనువరి. ಖರ್ಚು ತಹಬಂದಿಗೆ.

ರಾಹುಕಾಲ: 04:30PM ರಿಂದ 06:00PM
ಗುಳಿಕಕಾಲ: 03:00PM ರಿಂದ 04:30PM
ಯಮಗಂಡಕಾಲ: 12:00PM ರಿಂದ 01:30PM

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!