astrology| ಇಂದಿನ ಭವಿಷ್ಯ: ಈ ರಾಶಿಯವರು ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ, ಹಣ ವ್ಯರ್ಥ ಮಾಡದಿರಿ

Astrology: Likely to be a memorable day

ದೈನಂದಿನ ರಾಶಿ ಭವಿಷ್ಯ: ಶನಿವಾರ, ನವೆಂಬರ್ 16, 2024| astrology predictions

ಮೇಷ ರಾಶಿ: ಹವಾಮಾನ ವೈಪರೀತ್ಯ ದಿಂದಾಗಿ ದೂರ ಪ್ರಯಾಣ ರದ್ದು ಮಾಡಬೇಕಾದೀತು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ.

ವೃಷಭ ರಾಶಿ: ಸಮಾಧಾನದಿಂದ ಕಾರ್ಯ ನಿರ್ವಹಿಸಿದರೆ ಜಯ ನಿಮಗೆ ಕಟ್ಟಿಟ್ಟ ಬುತ್ತಿ ಎಂಬ ಅರಿವಿರಲಿ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ.

ಮಿಥುನ ರಾಶಿ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ, ಹಣ ವ್ಯರ್ಥ ಮಾಡದಿರಿ. ನಿಮಗೆ ಹಣಕಾಸಿನ ನೆರವು ದೊರೆಯುವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ. ದೂರದ ಬಂಧುಗಳ ಆಗಮನ

ಕಟಕ ರಾಶಿ: ಅನವಶ್ಯಕ ವಿಷಯಗಳನ್ನು ತಲೆಗೆ ಹಾಕಿಕೊಂಡು ಮಾನಸಿಕ ಗೊಂದಲ ಮಾಡಿಕೊಳ್ಳಬೇಡಿ. ಜ್ಞಾನಕಾರಕ ಗುರುವನ್ನು ಆರಾಧಿಸುವುದರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ.

ಸಿಂಹ ರಾಶಿ: ಎಲ್ಲರೂ ನಿಮ್ಮ ಮಾತನ್ನೇ ಕೇಳಬೇಕು ಎಂಬ ಹಠ ಬಿಟ್ಟು ವಿಶಾಲವಾಗಿ ಚಿಂತನೆ ಮಾಡಿ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ.

ಕನ್ಯಾ ರಾಶಿ: ಕಠಿಣ ಗುರಿಯತ್ತ ಸಾಗುತ್ತಿರುವ ನೀವು ಹಿರಿಯರ ಮಾರ್ಗ ದರ್ಶನ ಪಡೆದು ಮುನ್ನಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ, ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ.

ತುಲಾ ರಾಶಿ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ. ಚಿಂತೆ ನಿಮ್ಮ ಚಿಂತನಾ ಶಕ್ತಿ ಯನ್ನು ಕುಂಠಿತಗೊಳಿಸಿ ದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ.

ವೃಶ್ಚಿಕ ರಾಶಿ: ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ, ಎಲ್ಲರಿಗೂ ಅಸುಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.

ಧನಸ್ಸು ರಾಶಿ: ನಿಮ್ಮದಲ್ಲದ ತಪ್ಪಿಗೆ ಸಣ್ಣದೊಂದು ಶಿಕ್ಷೆ ಅನುಭವಿಸುವ ಸಾಧ್ಯತೆ ಇದೆ. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣ. ಹಣ ವ್ಯರ್ಥ ಮಾಡದಿರಿ, ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ.

ಮಕರ ರಾಶಿ: ಯಾವುದೇ ಕಾರಣಕ್ಕೂ ವಾದ ವಿವಾದಗಳಿಗೆ ಕಾರಣರಾಗದಿರಿ. ಹಲವು ದಿನಗಳಿಂದ ಮಾಡ ಬೇಕು ಎಂದುಕೊಂಡಿದ್ದ ಕೆಲಸ ಯಶಸ್ವಿಯಾಗಲಿದೆ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ. ನಿಂತ ಕೆಲಸಕಾರ್ಯಗಳನ್ನು ಚಾಲನೆಗೊಳಿಸಿರಿ. ವಾಹನ ಚಾಲನೆ ವೇಳೆ ಜಾಗ್ರತೆ ವಹಿಸಿ

ಕುಂಭ ರಾಶಿ: ಮುಂಗೋಪಿಗಳಾದ ನೀವು ಅದರಿಂದಾಗಿಯೇ ಉತ್ತಮ ಅವಕಾಶ ಕಳೆದುಕೊಳ್ಳುವಿರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಮೀನ ರಾಶಿ: ಸತತವಾಗಿ ದೇಹ ದಂಡನೆಯಿ೦ದಾಗಿ ಆರೋಗ್ಯದಲ್ಲಿ ವ್ಯತ್ಯಯ. ಪಿತ್ರಾರ್ಜಿತ
ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು.

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!