Doddaballapura: Power supply to many parts of the taluk to be disrupted tomorrow

power cut in doddaballapura today: ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

ದೊಡ್ಡಬಳ್ಳಾಪುರ: ಬೆಸ್ಕಾಂ ನಗರ ಮತ್ತು ಗ್ರಾಮಾಂತರ ವಿಭಾಗದ ವತಿಯಿಂದ ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (power cut in doddaballapura today).

ಈ ಕುರಿತು ಪ್ರಕಟಣೆ ನೀಡಲಾಗಿದ್ದು, ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯ ಕೆಐಎಡಿಬಿ ಮತ್ತು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರ, ಗ್ರಾಮಾಂತರ ವಿಭಾಗದ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಉಪ ಕೇಂದ್ರಗಳಿಂದ ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಕೆಳಕಂಡ ಗ್ರಾಮಗಳಲ್ಲಿ ನ.17ರಂದು ಭಾನುವಾರ ಬೆಳ್ಳಿಗೆ 10:00 ಘಂಟೆಯಿಂದ ಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಅಂಜಿನಾಮೂರ್ತಿನಗರ, ಕರೀಂಸೊಳ್ಳೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ.

ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇಯೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಮರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್.

ಮುತ್ತೂರು, ಸೈಂಟ್‌ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ.

ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಸ್.ಎಸ್ ಘಾಟಿ, ನೆಲ್ಲುಗುಡಿಗೆ, ಗೆದ್ದಲಪಾಳ್ಯ ಪಾಲ್ ಪಾಲ್ ದಿಣ್ಣೆ, ಲಗುಮನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ.

ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟೆಗನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಬೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ.

ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!