Accident; ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಂದೆ-ಮಗ ದುರ್ಮರಣ..!

ತುಮಕೂರು; ರಸ್ತೆ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಶಿರಾ ತಾಲ್ಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತ ದುರ್ದೈವಿಗಳನ್ನು 35 ವರ್ಷದ ಗುರುರಾಜು, 2 ವರ್ಷದ ರಿಶಾಂಕ್ ಎಂದು ಗುರುತಿಸಲಾಗಿದೆ.

ಮುಂಡರಗಿಯಿಂದ ಬೆಂಗಳೂರಿಗೆ ತಮ್ಮ ಕಾರಿನಲ್ಲಿ ಬರುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದರೆ, ಪತ್ನಿ ಹರ್ಷಿತಾ (28) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಶಿರಾ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 6.30ರ ಸಮಯದಲ್ಲಿ ಘಟನೆ ನಡೆದಿದ್ದು, ಹೆಚ್ಚಾಗಿ ಮಂಜು ಆವರಿಸಿದ್ದರಿಂದ ರಸ್ತೆಯಲ್ಲಿನ ವಾಹನಗಳು ಸಪ್ತವಾಗಿ ಕಾಣದೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]