Astrology: Likely to be a memorable day

astrology predictions ಇಂದಿನ ಭವಿಷ್ಯ: ಈ ರಾಶಿಯವರು ಅನಾರೋಗ್ಯದಿಂದ ಬಳಲುವ ಸಾಧ್ಯತೆ ಎಚ್ಚರ

ದೈನಂದಿನ ರಾಶಿ ಭವಿಷ್ಯ: ಗುರುವಾರ, ನವೆಂಬರ್ 21, 2024/ astrology predictions

ಮೇಷ ರಾಶಿ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ. ಹಣದ ಒಳಹರಿವು ಉತ್ತಮ ವಾಗಿರುತ್ತದೆ ಆದರೆ ವೆಚ್ಚಗಳು ಸ್ವಲ್ಪ ಹೆಚ್ಚಾಗಬಹುದು.

ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು
ನಿಮಗೆ ಉತ್ತಮವಾಗಿರುತ್ತದೆ.
ಹವಾಮಾನ ವೈಪರೀತ್ಯದಿಂದ ದೂರದ ಊರಿನ ಪ್ರಯಾಣ ರದ್ದುಮಾಡಬೇಕಾಗಬಹುದು.

ಮಿಥುನ ರಾಶಿ: ನಿಮ್ಮದಲ್ಲದ ತಪ್ಪಿಗೆ ಸಣ್ಣದೊಂದು ಶಿಕ್ಷೆ ಅನುಭವಿಸುವ ಸಾಧ್ಯತೆ. ಧನಾತ್ಮಕ ಚಿಂತನೆಯೊಂದಿಗೆ ನಿಮ್ಮ ನಿರ್ಧಾರವನ್ನು ತೆಗೆದುಕೊಳ್ಳಿ. ಇಂದು ವ್ಯಾಪಾರಿಗಳು ಆರ್ಥಿಕ ಲಾಭಗಳನ್ನು ಪಡೆಯುವ ಯೋಗವಿದೆ. ಇಂದು ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ.

ಕಟಕ ರಾಶಿ: ಹಲವು ದಿನಗಳಿಂದ ಮಾಡ ಬೇಕು ಎಂದುಕೊಂಡಿದ್ದ ಕೆಲಸ ಯಶಸ್ವಿಯಾಗಿ ಮಾಡುವಿರಿ. ಅವಿವಾಹಿತರಿಗೆ ವಿವಾಹಯೋಗ. ಅಪರಿಚತ ವ್ಯಕ್ತಿಗಳು ಸಿಗಬಹುದು, ಅವರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.

ಸಿಂಹ ರಾಶಿ: ಶೀಘ್ರದಲ್ಲಿ ಶುಭಸುದ್ದಿ ಕೇಳಿಬರಲಿದೆ. ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗವಿದೆ, ಸೌಹಾರ್ದಯುತ ವಾತಾವರಣವಿದ್ದು, ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ.

ಕನ್ಯಾ ರಾಶಿ: ಆಹಾರದಲ್ಲಿನ ವ್ಯತ್ಯಯದಿಂದ ಅನಾರೋಗ್ಯದಿಂದ ಬಳಲುವಿರಿ. ಅತ್ಯಂತ ಎಚ್ಚರ. ವ್ಯಾಪಾರಸ್ಥರಿಗೆ ಉತ್ತಮ ದಿನ.
ಆರ್ಥಿಕ ರಂಗದಲ್ಲಿ ಇಂದು ಸಾಮಾನ್ಯಕ್ಕಿಂತ ಉತ್ತಮ ದಿನವಾಗಿರುತ್ತದೆ.

ತುಲಾ ರಾಶಿ: ಎಲ್ಲರೂ ನಿಮ್ಮ ಮಾತನ್ನು ಕೇಳಬೇಕು ಎಂಬ ಹಠ ಬಿಟ್ಟು ವಿಶಾಲವಾಗಿ ಚಿಂತನೆ ಮಾಡಿ. ಹಿಂಜರಿಯು ವುದನ್ನು ತಪ್ಪಿಸಿ. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗ ಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾ ಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.

ವೃಶ್ಚಿಕ ರಾಶಿ: ಅವಸರದ ನಿರ್ಧಾರದಿಂದ ಆತ್ಮೀಯ ಮಿತ್ರರನ್ನು ಕಳೆದುಕೊಳ್ಳುವ ಸಾಧ್ಯತೆ. ಸ್ವಲ್ಪ ಒತ್ತಡವನ್ನು ಎದುರಿಸುತ್ತಿದ್ದರೆ, ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ
ಸದಸ್ಯರ ಸಲಹೆ ಪಡೆಯಿರಿ.

ಧನಸ್ಸು ರಾಶಿ: ದೂರದ ಊರಿಗೆ ಪಯಣ ಬೆಳೆಸುವ ನಿಮ್ಮ ಬಹುದಿನದ ಬೇಡಿಕೆ ಈಡೇರಲಿದೆ. ಈ ರೀತಿ ಯೋಚಿಸಿದ ನಂತರ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಂಡರೆ,ಮುಂಬರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು.

ಮಕರ ರಾಶಿ: ಎಷ್ಟೇ ಒತ್ತಡಗಳು ಬದರೂ ಅತ್ಯಂತ ತಾಳ್ಮೆಯಿಂದ ವರ್ತಿಸಿ ಜಯ ನಿಮ್ಮದಾಗುವುದು ಖಚಿತ. ಉತ್ತಮ ಹೂಡಿಕೆ ಅವಕಾಶವನ್ನು ಪಡೆಯಬಹು ದು. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು.

ಕುಂಭ ರಾಶಿ: ಹೊಸ ಅವಕಾಶವೊಂದು ನಿಮ್ಮ ಬಾಳಿನಲ್ಲಿ ತೆರೆದುಕೊಳ್ಳಲಿದೆ. ಸದುಪಯೋಗ ಮಾಡಿಕೊಳ್ಳಿ. ವ್ಯಾಪಾರಸ್ಥರಿಗೆ ದಿನವು ಏರಿಳಿತದಿಂದ ಕೂಡಿರಲಿದ್ದು, ಆರ್ಥಿಕ ದೃಷ್ಟಿಯಿಂದ, ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ.

ಮೀನ ರಾಶಿ: ಅತಿಯಾದ ಆತ್ಮವಿಶ್ವಾಸ ಮುಳುವಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆ ಅಗತ್ಯ. ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಇಂದು ಕೆಲಸ ಕಾರ್ಯಗಳಲ್ಲಿ ಹಲವು ಅಡೆತಡೆಗಳು ಎದುರಾಗಬಹುದು, ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕಾರ್ಯಕ್ಷಮತೆ ಕಡಿಮೆಯಾಗುವ ಸಾಧ್ಯತೆಯಿದ್ದು,‌ ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡ: ಕಾಲ:06:00AM ರಿಂದ 07:30AM

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!