ಮಹಿಳೆಯರನ್ನು ಮಂಚಕ್ಕೆ ಕರೆದ, ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯನ್ನು ನ್ಯಾಷನಲ್ ಹೀರೋ ಮಾಡಲಾಗಿದೆ: ನ್ಯಾಯಾಧೀಶರಿಗೆ Darshan ಪರ ವಕೀಲರ ಮನವರಿಕೆ

ಬೆಂಗಳೂರು: ಗೆಳತಿಗೆ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ (Darshan) ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸಂಜೆ ನಾಲ್ಕು ಗಂಟೆಗೆ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆ ಆರಂಭಿಸಲಾಯಿತು.

ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿನಾಗೇಶ್ ಅವರು ಪ್ರಕರಣದ ತನಿಖೆಯ ಲೋಪದೋಷಗಳನ್ನು ಮುಂದಿಟ್ಟು ದರ್ಶನ್ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಷಡ್ಯಂತ್ರ ರೂಪಿಸಿದ್ದಾರೆ ಎಂಬ ಕುರಿತು ಪ್ರಬಲ ವಾದ ಮಂಡಿಸುತ್ತಿದ್ದಾರೆ.

ಕೊಲೆಯಾಗಿರುವ ರೇಣುಕಾಸ್ವಾಮಿ ಹಿನ್ನೆಲೆಯ ಬಗ್ಗೆ ಮತ್ತು ಮಹಿಳೆಯರ ಕುರಿತು ರೇಣುಕಾಸ್ವಾಮಿ ನಡೆದುಕೊಂಡ ರೀತಿ ಕುರಿತಾಗಿ ಪೀಠಕ್ಕೆ ನಾಗೇಶ್ ಅವರು ವಿವರಿಸುತ್ತಾ, ಮೃತ ರೇಣುಕಾಸ್ವಾಮಿ 4-1 ಆರೋಪಿ ಪವಿತ್ರಾಗೌಡ ಅವರನ್ನು ಮಂಚಕ್ಕೆ ಕರೆದಿದ್ದ ಮಂಚಕ್ಕೆ ಕರೆದಂತಹ ಅವರನ್ನು ನ್ಯಾಷನಲ್ ಹೀರೋ ಎಂಬಂತೆ ಬಿಂಬಿಸಲಾಗುತ್ತಿದೆ.

ಗೌತಮ್ ಹೆಸರಿನಲ್ಲಿ ರೇಣುಕಾಸ್ವಾಮಿ ಕಳುಹಿಸಿರುವ ಅಶ್ಲೀಲ ಫೋಟೋ ಚಿತ್ರ ಸಂದೇಶಗಳನ್ನು ಪೀಠಕ್ಕೆ ಸಲ್ಲಿಸಿದರು.

ಸಮಾಜದಲ್ಲಿ ಮಹಿಳೆರನ್ನು ಗೌರವಿಸದ ವ್ಯಕ್ತಿ ರೇಣುಕಾಸ್ವಾಮಿಯನ್ನು ಹೀರೋ, ನಮ್ಮ ಕಕ್ಷಿದಾರ ದರ್ಶನ್‌ರನ್ನು ಖಳನಾಯಕನಂತೆ ಸಮಾಜದಲ್ಲಿ ಬಿಂಬಿಸಲಾಗುತ್ತಿದೆ. ಇನ್ನು ರೇಣುಕಾಸ್ವಾಮಿಯ ಹತ್ಯೆಯಾದ ನಂತರದಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಪ್ರಕರಣ ದಾಖಲಾಗಿರುವ ನಿಧಾನಗತಿಯ ಬಗ್ಗೆ ನಾಗೇಶ್ ಅವರ ಪೀಠದ ಗಮನಕ್ಕೆ ತಂದರು.

ಕೊಲೆ ಮಾಡಲೇಬೇಕು ಎಂಬ ಉದ್ದೇಶದಿಂದ ಕಿಡ್ನಾಪ್ ಮಾಡಿಲ್ಲ. ಸಾಕ್ಷ್ಯ ನಾಶವಾಗಲಿ, ಕೊಲೆ, ಹಲ್ಲೆ ಸುಳ್ಳು ಆರೋಪವನ್ನು ದರ್ಶನ್ ವಿರುದ್ಧ ಮಾಡಲಾಗಿದೆ. IPC ಸೆಕ್ಷನ್ 364 & 302 ಜಾಮೀನುರಹಿತ ಅಪಾದನೆಗಳನ್ನು ಹೊರಿಸಲಾಗಿದೆ IPC 364 ಆರೋಪ ಒಪ್ಪಲಾಗದು. ಇದು ಅಪಹರಣಕ್ಕೆ ಸಂಬಂಧಿಸಿದೆ. ಆದರೆ ರೇಣುಕಾಸ್ವಾಮಿ ಇಲ್ಲಿ ಅಪ್ರಾಪ್ತನಲ್ಲ. ಅವರನ್ನು ಹೊರದೇಶಕ್ಕೆ ಕರೆದುಕೊಂಡು ಹೋಗಿಲ್ಲ.

ಕಿಡ್ಯಾಪ್ ಮಾಡಲು ಯಾವುದೇ ಟೀಂ ಕೂಡ ಮಾಡಿಲ್ಲ ಈ ಬಗ್ಗೆ ಚಾರ್ಜ್ ಶೀಟ್‌ನಲ್ಲೂ ಸಾಕ್ಷಿ ಉಲ್ಲೇಖಿಸಿಲ್ಲ. ನಾಲ್ವರು ಸ್ನೇಹಿತರ ಜೊತೆ ಊಟಕ್ಕೆ ಹೋಗುತ್ತಿರುವುದಾಗಿ ತಾಯಿ ಜೊತೆ ಖುದ್ದು ರೇಣುಕಾಸ್ವಾಮಿ ಹೇಳಿದ್ದಾನೆ ಎಂದು ರೇಣುಕಾಸ್ವಾಮಿಯವರ ತಂದೆ ಕಾಶಿನಾಥಯ್ಯ ಅವರ ಹೇಳಿಕೆಯನ್ನು ಉಲ್ಲೇಖಿಸುತ್ತಾ ನಾಗೇಶ್ ಅವರು ಸಂಕ್ಷಿಪ್ತವಾಗಿ ಪೀಠಕ್ಕೆ ವಿವರ ಸಲ್ಲಿಸಿದರು.

ಹಗ್ಗ ಮರದ 2 ರೆಕ್ಕೆಯನ್ನು ಹತ್ಯೆ ಸ್ಥಳದಲ್ಲಿ ಸಾಕ್ಷ್ಯವಾಗಿ ಪ್ರಾಸಿಕ್ಯೂಷನ್ ಜಪ್ತಿ ಮಾಡಿದ್ದಾರೆ. ಇನ್ನು ಪಟ್ಟಣಗೆರೆ ಶೆಡ್ಗೆ ಜೂನ್ 9ರಂದು ಬೀಗ ಹಾಕಿ ತಮ್ಮ ಬಳಿ ಇಟ್ಟುಕೊಂಡಿದ್ದರು.

ಜೂ.1ರಂದು ರೇಣುಕಾಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಜೂ.12ದು ಶೆಡ್ಗೆ ತನಿಖಾಧಿಕಾರಿಗಳು ಭೇಟಿ ನೀಡಿದ್ದರು. ಇದಕ್ಕೂ ಮುನ್ನ 3 ದಿನ ಸುಮ್ಮನೇ ಸಮಯ ವ್ಯರ್ಥ ಮಾಡಿದ್ದಾರೆ. ವಶಕ್ಕೆ ಪಡೆದ ವಸ್ತುಗಳು ಶೆಡ್‌ನಲ್ಲೇ 3 ದಿನ ಬಿದ್ದಿರುತ್ತವೆ.

ದರ್ಶನ್ ತೊಟ್ಟ ಬಟ್ಟೆಯನ್ನು ಕುಕ್ಕಿ ಕುಕ್ಕಿ ಒಗೆಯಲಾಗಿದೆ ಆದರೂ ರಕ್ತದ ಕಲೆ ದೊರೆತಿದೆ. ದರ್ಶನ್ ಚಪ್ಪಲಿ ತೊಟ್ಟಿದ್ದರೆ ಪೊಲೀಸರು ಶೂ ತರ್ತಾರೆ ಎಂದು ನಾಗೇಶ್ ಅವರು ತನಿಖೆಯ ಹಂತದ ಲೋಪದೋಷಗಳ ಕುರಿತು ವಾದ ಮಂಡಿಸಿದ್ದರು.

ಈ ನಡುವೆ ನ್ಯಾಯಾಧೀಶರು ಅರ್ಜಿಯ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದರು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!