Astrology: Likely to be a memorable day

ದಿನ ಭವಿಷ್ಯ ನ.27: ಕೋಪದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಹಾನಿಕಾರಕವಾಗಿದೆ (astrology)

ದೈನಂದಿನ ರಾಶಿ ಭವಿಷ್ಯ (astrology); ಬುಧವಾರ,  27 2024

ಮೇಷ ರಾಶಿ: ಕೋಪದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಹಾನಿಕಾರಕವಾಗಿದೆ. ನಿಮ್ಮ ಮನಸ್ಸು ಹೇಳಿದಂತೆ, ಕೆಲವು ಕೆಲಸಗಳನ್ನು ಮಾಡದಿದ್ದರೆ ಅತೃಪ್ತಿ. ವಿದ್ಯಾರ್ಥಿಗಳು ಅತೀ ಪರಿಶ್ರಮ ಹಾಕಲೇ ಬೇಕಾಗುವುದು.

ವೃಷಭ ರಾಶಿ: ಪತಿ-ಪತ್ನಿ ಯರ ಸಂಬಂಧದಲ್ಲಿ ಸಾಮರಸ್ಯ. ಆರೋಗ್ಯ ಚೆನ್ನಾಗಿರುತ್ತದೆ. ಕುಟುಂಬದಲ್ಲಿ ಮಂಗಳಕಾರ್ಯ ಯೋಗವಿದೆ.

ಮಿಥುನ ರಾಶಿ: ಯೋಜನೆಯಂತೆ ಎಲ್ಲವೂ ನಡೆದರೆ ಮನಸ್ಸಿನಲ್ಲಿ ಸಂತೋಷ. ಸಂಬಂಧಗಳನ್ನು ಗೌರವಿಸುವುದರಿಂದ, ಮನೆಯಲ್ಲಿ ನೆಮ್ಮದಿ ನೆಲೆಸುವುದು. ವ್ಯಾಪಾರ, ವ್ಯವಹಾರಗಳು ಉತ್ತಮ ಲಾಭದಾಯಕವಾಗಲಿವೆ. ಮಹಿಳೆಯರು ಆರೋಗ್ಯದಲ್ಲಿ ಜಾಗ್ರತೆ ವಹಿಸಿರಿ.

ಕಟಕ ರಾಶಿ: ಕುಟುಂಬದ ಸದಸ್ಯರ ಅಗತ್ಯಗಳನ್ನು ಸಹ ನೋಡಿಕೊಳ್ಳಿ. ಹೂಡಿಕೆಗೆ ಸಂಬಂಧಿಸಿದ ಕೆಲಸದಲ್ಲಿ ಕೆಲವು ರೀತಿಯ ಲೋಪ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದ ಬಲವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ದೊರೆಯುವ ಯೋಗವಿದೆ.

ಸಿಂಹ ರಾಶಿ: ಕಷ್ಟದ ಸಮಯದಲ್ಲಿ ನೆರೆಯವರಿಗೆ ಸಹಾಯ ಮಾಡುವುದು ನಿಮಗೆ ಖುಷಿ ನೀಡುತ್ತದೆ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ಹೊಸ ತಂತ್ರಜ್ಞಾನವನ್ನು ಬಳಸಿ. ಉದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ಸಿಗಲಿವೆ. ದಿನಾಂತ್ಯ ಶುಭವಿದೆ.

ಕನ್ಯಾ ರಾಶಿ: ಕುಟುಂಬದ ಸದಸ್ಯರಲ್ಲಿ ವಾತ್ಸಲ್ಯ ಮತ್ತು ಪ್ರೀತಿ ಉಳಿಯುತ್ತದೆ. ಯಾವು ದೇ ಕೆಲಸದಲ್ಲಿ ಯಶಸ್ಸಿ ನಿಂದ ಮನಸ್ಸಿನಲ್ಲಿ ಸಂತೋಷ. ಸದ್ಯದಲ್ಲೇ ವೃತ್ತಿ ಕ್ಷೇತ್ರದಲ್ಲಿ ಮುಂಭಡ್ತಿ ಯೋಗವಿದೆ.ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ.

ತುಲಾ ರಾಶಿ: ಯಾವುದೇ ಸಂದಿಗ್ಧತೆಯ ಸಂದರ್ಭದಲ್ಲಿ, ಕುಟುಂಬದ ಸದಸ್ಯರ ಬೆಂಬಲವು ನಿರ್ಧಾರ ತೆಗೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಗಮನ ಹರಿಸಬೇಕು.ದಾಂಪತ್ಯದಲ್ಲಿ
ಉತ್ತಮ ಹೊಂದಾಣಿಕೆ ಇರುತ್ತದೆ.

ವೃಶ್ಚಿಕ ರಾಶಿ: ಆತ್ಮಾವಲೋಕ ನದಲ್ಲಿಯೂ ಸ್ವಲ್ಪ ಸಮಯ ಕಳೆಯಿರಿ. ಭಾವೋದ್ವೇಗಕ್ಕೆ ಒಳಗಾಗುವ ಮೂಲಕ, ನೀವೇ ಹಾನಿ ಮಾಡಿ ಕೊಳ್ಳಬಹುದು. ಗೃಹದಲ್ಲಿ ಧಾರ್ಮಿಕ ಪೂಜಾ ಯೋಗವಿದೆ ವಿದ್ಯಾರ್ಥಿಗಳಿಗೆ ಶುಭವಿದೆ . ಅತಿಥಿಗಳ ಆಗಮನದಿಂದ ಸಂತಸ.

ಧನಸ್ಸು ರಾಶಿ: ಸ್ವಲ್ಪ ಪ್ರಾಯೋಗಿಕ ಮತ್ತು ಸ್ವಾರ್ಥಿಯಾಗಿರುವುದು ಸಹ ಅಗತ್ಯವಾಗಿದೆ. ಇತರ ರಿಗೆ ಸಹಾಯ ಮಾಡು ವಾಗ ನಿಮ್ಮ ಸ್ವಂತ ಸುರಕ್ಷತೆ ಯನ್ನು ನೋಡಿಕೊಳ್ಳಿ. ಹಾಗಾಗಿ ಆರ್ಥಿಕ ಸಮಸ್ಯೆಗಳು ಬಂದರೂ ಪರಿಹಾರವಾಗಲಿವೆ . ಹಿರಿಯರೊಡನೆ ವಾದ ವಿವಾದಕ್ಕೆ ಕಾರಣರಾಗದಿರಿ.

ಮಕರ ರಾಶಿ: ನಕಾರಾತ್ಮಕ ಆಲೋಚನೆ ಗಳು ನಿಮ್ಮನ್ನು ಆಳಲು ಬಿಡಬೇಡಿ. ಕೆಲಸದ ಸ್ಥಳದಲ್ಲಿ ಕೆಲ ದಿನಗಳಿಂದ ಇದ್ದ ಸಮಸ್ಯೆಗಳು ಸ್ವಲ್ಪ ಮಟ್ಟಿಗೆ ಸುಧಾರಿಸುವ ಸಾಧ್ಯತೆ ಇದೆ. ಶುಭ ಕಾರ್ಯಗಳಿಗೆ ಇದು ಸಕಾಲ.

ಕುಂಭ ರಾಶಿ: ಪ್ರತಿಯೊಂದು ವಿಷಯ ದಲ್ಲೂ ಲಾಭ, ಮನಸ್ಸಿಗೆ ಸಂತೋಷ. ವಿಶೇಷ ವ್ಯಕ್ತಿ ಯನ್ನು ಭೇಟಿಯಾಗುವು ದರಿಂದ ಮನಸ್ಥಿತಿಯಲ್ಲಿ ಬದಲಾವಣೆ. ಆಗಾಗ ದೇಹಾರೋಗ್ಯದಲ್ಲಿ ಮಾರ್ಪಾಡು ವಾಗಬಹುದು. ಸಂಚಾರದಲ್ಲಿ ವಾಹನ ಚಾಲನೆಯಲ್ಲಿ ಹೆಚ್ಚಿನ ಗಮನ ಹರಿಸಿರಿ .ದಿನಾಂತ್ಯ ಶುಭವಿದೆ.

ಮೀನ ರಾಶಿ: ಆರ್ಥಿಕ ಮತ್ತು ಕೌಟುಂಬಿಕ ಸ್ಥಿತಿ ಇಂದು ಉತ್ತಮವಾಗಿರುತ್ತದೆ. ನಿಮ್ಮ ಪ್ರಮುಖ, ಗೌಪ್ಯ ವಿಚಾರಗಳನ್ನು ಯಾರಿಗೂ ತಿಳಿಸದಿರಿ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಇರುತ್ತದೆ .ಕೆಲಸ ಕಾರ್ಯಗಳಿಗೆ ಶ್ರೀ ದೇವತಾನುಗ್ರಹ ವಿರುವುದರಿಂದ ಧೈರ್ಯದಿಂದ ಮುನ್ನಡೆಯಿರಿ.

ರಾಹುಕಾಲ: 12:00 ರಿಂದ 01:30
ಗುಳಿಕಕಾಲ: 10:30 ರಿಂದ 12:00
ಯಮಗಂಡಕಾಲ: 07:30 ರಿಂದ 09:00

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!