BJP| ಹುಷಾರ್.. ಕಾಂಗ್ರೆಸ್ ಸಿಎಂ, ಡಿಸಿಎಂ ಜೊತೆ ಹೊಂದಾಣಿಕೆ ಮಾಡಲು ಅಧ್ಯಕ್ಷನ ಮಾಡಿಲ್ಲ: ವಿಜಯೇಂದ್ರಗೆ ಅರವಿಂದ ಲಿಂಬಾವಳಿ ವಾರ್ನಿಂಗ್

ಬೆಳಗಾವಿ: ಹುಷಾರ್.. ಕಾಂಗ್ರೆಸ್ ಜತೆಗೋ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ರಾಜ್ಯ BJP ಅಧ್ಯಕ್ಷ ಮಾಡಿಲ್ಲ‌ ಎಂದು ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾರ್ನಿಂಗ್ ಕೊಟ್ಟಿದ್ದಾರೆ.

ನಗರದ ಗಾಂಧಿ ಭವನದಲ್ಲಿ ವಕ್ಫ್​ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಹಗರಣದ ಪಾದಯಾತ್ರೆ ಅನುಮತಿ ಕೊಡಿಸಲಿಲ್ಲ. ಅನುಮತಿಗೆ ಕಾಯ್ತಾ ಇದ್ದರೆ ಜನ ಬಡಿತಾರೆ ಅಂತ ಜನ ಪರವಾಗಿ ಈ ಹೋರಾಟ ಮಾಡ್ತಾ ಇದ್ದರೆ.. ಯತ್ನಾಳ್ ಅವರನ್ನ ಉಚ್ಚಾಟನೆ ಮಾಡಿಸುತ್ತೇವೆ ಅಂತಾರೆ. ಜನರ ಪರವಾಗಿ ನಾವು ಧ್ವನಿ ಎತ್ತುತ್ತಿದ್ದೇವೆ. ಇದಕ್ಕೆ ಜನ ವಿರೋಧಿ ಅಂತಿರಿ, ಇದಕ್ಕೆ ನಗಬೇಕಾ ಅಳಬೇಕಾ ಗೊತ್ತಾಗುತ್ತಿಲ್ಲ.

ಉಪಚುನಾವಣೆ ಮುಗಿದು ಬಹಳ ದಿನವಾಯಿತು. ವಕ್ಫ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಹಾದಿ ಬೀದಿಯಲ್ಲಿ ಮಾತಾಡುತ್ತಾರೆ ಅಂತಾ ನಮಗೆ ಹೇಳುತ್ತಾರೆ. ಬೆಂಗಳೂರಿನಲ್ಲಿ ಕುಳಿತು ನೀವು ಮಾತಾಡುತ್ತಿದ್ದೀರಿ.

ಉಪಚುನಾವಣೆಯಲ್ಲಿ ಯಾಕೆ ಸೋಲಾಯಿತು ಅಂತಾ ಯಾವತ್ತಾದ್ರೂ ಯೋಚಿಸಿದ್ದಿದ್ದಾರೆ. ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ.

ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ.

ಬೀದರ್​ದಿಂದ ವಕ್ಫ್​ ಹೋರಾಟ ಮಾಡುತ್ತಿದ್ದೇವೆ. ನಮಗೆ ಕೆಲವರು ಬೆಂಗಳೂರಿನಲ್ಲಿ ಕುಳಿತು ಪಕ್ಷ ವಿರೋಧಿ ಕೆಲಸ ಅಂತಿದ್ದಾರೆ. ನಾವು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದೇವಾ‌? ನಾವು ಜನಪರ ಹೋರಾಟ ಮಾಡುತ್ತಿದ್ದೇವೆ ನೀವೇನೂ ಮಾಡುತ್ತಿದ್ದೀರಿ. ಉಪ ಚುನಾವಣೆ ಸೋತ ಮೇಲೆ ಇದನ್ನ ಗಂಭೀರವಾಗಿ ತಗೊಂಡಿಲ್ಲ ಅಂತಾ ಹೇಳ್ಳುತ್ತಾರೆ. ಚುನಾವಣೆ ರಾಜಕೀಯ ಪಕ್ಷಕ್ಕೆ ಗಂಭೀರ ಅಲ್ಲಾ ಅನ್ನೋದಕ್ಕೆ ಏನೂ ಹೇಳಬೇಕು.

ಇದನ್ನೂ ಓದಿ;ತಾರಕಕ್ಕೇರಿದ BJP ಬಣ ಬಡಿದಾಟ; ಯತ್ನಾಳ್‌ಗೆ ವಿಜಯೇಂದ್ರ ಸವಾಲ್..!

ಹುಷಾರ್.. ಕಾಂಗ್ರೆಸ್ ಜತೆಗೋ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ರಾಜ್ಯ BJP ಅಧ್ಯಕ್ಷ ಮಾಡಿಲ್ಲ‌ ಎಂದು ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾರ್ನಿಂಗ್ ಕೊಟ್ಟರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!