viral news: ಗಂಡಸರಿಗೂ ಋತುಚಕ್ರ ಸಮಸ್ಯೆ ಇದ್ದಿದ್ದರೆ ಅರ್ಥವಾಗುತ್ತಿತ್ತು – ಸುಪ್ರೀಂಕೋರ್ಟ್!

ನವದೆಹಲಿ viral news: ಉದ್ಯೋಗ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರು ಮೇಲಧಿಕಾರಿಗಳಿಂದ ಅನುಭವಿಸುವ ಕಿರುಕುಳ ಒಂದೆರೆಡಲ್ಲ.

ಉನ್ನತ ಹುದ್ದೆ ಅಲಂಕರಿಸಿರುವ ಕೆಲ ಪುರುಷರು, ಮಹಿಳಾ ಉದ್ಯೋಗಿಗಳಿಗೆ ರಾತ್ರಿ ವೇಳೆ ಸಮಯವಲ್ಲದ ಸಮಯದಲ್ಲಿ ಮೆಸೇಜ್ ಮಾಡುವುದು, ಬೇಕಾಬಿಟ್ಟಿ ಮಾತನಾಡುವುದು, ಗಂಟೆಗಟ್ಟಲೆ ತನ್ನ ಕಚೇರಿಯಲ್ಲಿ ಅನವಶ್ಯಕವಾಗಿ ಕೂರಿಸಿಕೊಳ್ಳುವುದು, ರಾತ್ರಿಯಾದರೂ ಕೆಲಸವನ್ನು ಮಾಡುವಂತೆ ಬಲವಂತವಾಗಿ ಹೇರುವುದು ಇದಕ್ಕೆ ಆಕ್ಷೇಪಿಸಿದರೆ ಉತ್ತಮ ಉದ್ಯೋಗಿಗಳಾಗಬೇಕಾದರೆ ಇವುಗಳಿಗೆ ಹೊಂದಿಕೊಂಡಿರಬೇಕೆಂಬಂತೆ ಮಹಿಳೆಯರ ಆರೋಗ್ಯ, ಮನಸ್ಥಿತಿ, ಪರಿಸ್ಥಿತಿ ಸೇರಿದಂತೆ ಅವರ ಹಿತಕ್ಕೆ ದಕ್ಕೆಯಾಗುವಂತೆ ವರ್ತಿಸುವ ಮಹಿಳಾ ಕಿರುಕುಳದ ಪ್ರಕರಣಗಳು ಅನೇಕ ಬಾರಿ ವರದಿಯಾಗುತ್ತಿರುತ್ತವೆ.

ಆದರೆ ಆಶ್ಚರ್ಯಕರ ಬೆಳವಣಿಯಲ್ಲಿ ಮಹಿಳಾ ಸಿವಿಲ್ ನ್ಯಾಯಾಧೀಶರನ್ನು ವಜಾಗೊಳಿಸಿದ ಮತ್ತು ಅವರಲ್ಲಿ ಕೆಲವರನ್ನು ಮರುನೇಮಕಗೊಳಿಸಲು ನಿರಾಕರಿಸಿದ್ದಕ್ಕೆ ಮಧ್ಯಪ್ರದೇಶದ ಹೈಕೋರ್ಟ್ ಅನ್ನು ಸುಪ್ರೀಂ ಕೋರ್ಟ್ ಟೀಕಿಸಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ.

ನ್ಯಾಯಮೂರ್ತಿ ನಾಗರತ್ನ ಅವರು ಮಧ್ಯಪ್ರದೇಶದಲ್ಲಿ ಮಹಿಳಾ ಸಿವಿಲ್ ನ್ಯಾಯಾಧೀಶರನ್ನು ವಜಾಗೊಳಿಸಿದ ಕುರಿತು ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆಯನ್ನು ನಡೆಸಿದ್ದಾರೆ.

ಗರ್ಭಪಾತದ ಕಾರಣದಿಂದ ನ್ಯಾಯಾಧೀಶರು ಅನುಭವಿಸಿದ ಮಾನಸಿಕ ಮತ್ತು ದೈಹಿಕ ಅಸ್ವಸ್ಥತೆಯನ್ನು ಸರಿಹೊಂದಿಸಲು ಹೈಕೋರ್ಟ್ ನಿರ್ಲಕ್ಷಿಸಿದ ಮಹಿಳಾ ನ್ಯಾಯಾಂಗ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುವಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನಿಗದಿಪಡಿಸಿದ ಮಾನದಂಡಗಳ ವಿರುದ್ಧ ಸುಪ್ರೀಂ ಕೋರ್ಟ್ ಡಿಸೆಂಬರ್ 3ರಂದು ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.

ಪುರುಷರಿಗೆ ಋತುಚಕ್ರವಾಗಬೇಕೆಂದು ನಾನು ಬಯಸುತ್ತೇನೆ. ಆಗ ಮಾತ್ರ ಅವರು ಅರ್ಥಮಾಡಿಕೊಳ್ಳುತ್ತಾರೆ. ನಿಧಾನಗತಿಯ ಪ್ರಕರಣಗಳ ವಿಲೇವಾರಿ ಮುಕ್ತಾಯದ ಕುರಿತು ಮಾತನಾಡಿರುವ ಅವರು, ಪುರುಷ ನ್ಯಾಯಾಧೀಶರಿಗೆ ಅದೇ ಮಾನದಂಡವಿರಲಿ ಎಂದಿದ್ದಾರೆ ಎನ್ನಲಾಗಿದೆ.

ಪ್ರಕರಣವನ್ನು ವಜಾಗೊಳಿಸಿ ಮನೆಗೆ ಹೋಗುವುದು ಸುಲಭ. ಈ ವಿಷಯವನ್ನು ನಾವು ಸುದೀರ್ಘವಾಗಿ ಕೇಳುತ್ತಿದ್ದರೆ, ನಾವು ನಿಧಾನ ಎಂದು ವಕೀಲರು ಹೇಳಬಹುದೇ? ವಿಶೇಷವಾಗಿ ಮಹಿಳೆಯರು, ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುತ್ತಿದ್ದರೆ, ಅವರು ನಿಧಾನ ಎಂದು ಹೇಳಬೇಡಿ ಎಂದು ಅಭಿಪ್ರಾಯ ಪಟ್ಟರೆಂದು Live law ವರದಿಮಾಡಿದೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!