Video| ವಾಷಿಂಗ್ ಮಿಷನ್ ಸರ್ವೀಸ್ ಹೆಸರಲ್ಲಿ ದೋಖಾ..!: ಯುವಕರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಪನಿ ಎಜೆಂಟ್ಸ್.! Chikkaballapura

ಚಿಕ್ಕಬಳ್ಳಾಪುರ. (Chikkaballapura): ದುಡ್ಡು ದುಡಿಯೋಕೆ ಹಲವರು ನಾನಾ ದಾರಿ ಹುಡುಕ್ಕೊಂಡು ಇರ್ತಾರೆ.. ಅದೇ ರೀತಿ ಇಲ್ಲಿ ಮೂವರು ಯುವಕರು ಸಹ ಐಎಫ್ ಬಿ ವಾಷಿಂಗ್ ಮಿಷನ್ ಸರ್ವೀಸ್ ಮಾಡೋ ನೆಪದಲ್ಲಿ ಗ್ರಾಹಕರಿಗೆ ಉಂಡೆನಾಮ ಹಾಕ್ತಿದ್ದರಂತೆ.

ಅದ್ರಲ್ಲೂ ಕಂಪನಿಗೆ ಅವರಿಗೂ ಸಂಬಂಧ ಇಲ್ಲದಿದ್ರೂ ಕಂಪನಿ ಹೆಸರು ಬಳಸಿಕೊಂಡು ದೋಖಾ ಮಾಡ್ತಿದ್ದ ಯುವಕರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಅರೇ ಅದೇನ್ ಯುವಕರು ಮಾಡ್ತಿದ್ದ ದೋಖಾ ಅಂದ್ರಾ ಈ ಸ್ಟೋರಿ ನೋಡಿ.

ಅರ್ಜುನ್, ದರ್ಶನ್ ಹಾಗೂ ಮಂಜುನಾಥ್ ಅಂತ ಮೂವರು ಮಂಡ್ಯ ಮೂಲದವರನ್ನು ಐಎಫ್ ಬಿ ಕಂಪನಿಯ ಎಜೆಂಟರ್ ಚಿಕ್ಕಬಳ್ಳಾಪುರ ನಗರದಲ್ಲಿ ರೆಡ್ ಹ್ಯಾಂಡಾಗಿ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಅಷ್ಟಕ್ಕೂ ಇವರು ಮಾಡಿರೋ ತಪ್ಪೇನು ಅಂದ್ರೆ ಇವರಿಗೂ ಐಎಫ್ ಬಿ ಕಂಪನಿಗೂ ಯಾವುದೇ ಸಂಬಂಧ ಇಲ್ಲ. ಆದ್ರೂ ಐಎಫ್ ಬಿ ಕಂಪನಿ ಹೆಸರು ಹೇಳಿಕೊಂಡು ಐಎಫ್ ಬಿ ವಾಷಿಂಗ್ ಮಿಷನ್ ಖರೀದಿಸಿರುವ ಗ್ರಾಹಕರಿಗೆ ತಾವು ಐಎಫ್ ಬಿ ಕಂಪನಿ ಅವರು ಅಂತ ಕರೆ ಮಾಡಿ ವಾಷಿಂಗ್ ಮಿಷನ್‌ ಫ್ರೀ ಸರ್ವೀಸ್ ಮಾಡಿಕೊಡುವುದಾಗಿ ಹೇಳಿ ಆಸಲಿ ಬಿಡಿಭಾಗಗಗಳನ್ನ ಕದ್ದು ನಕಲಿ ಬಿಡಿಭಾಗಗಳನ್ನ ಹಾಕಿ ಮೋಸ ಮಾಡಿದ್ರಂತೆ.

ಆಮೇಲೆ ಫ್ರೀ ಸರ್ವೀಸ್ ಅಂತ ಹೇಳಿದವರು ಸರ್ವೀಸ್ ಮಾಡಿದ ಮೇಲೆ ಅದು ಹೋಗಿದೆ ಇದು ಹೋಗಿದೆ ಅಂತ ಗ್ರಾಹಕರ ಬಳಿ ಸಾವಿರಾರು ರೂಪಾಯಿ ಬಿಲ್ ಪಡೀತಿದ್ರಂತೆ.. ಇದ್ರಿಂದ ಗ್ರಾಹಕರೊಬ್ಬರು ಆಸಲಿ ಐಎಫ್ ಬಿ ಚಂದದಾರರನ್ನ ಸಂಪರ್ಕಿಸಿದಾಗ ಇವರು ನಕಲಿ ಅನ್ನೋದು ಗೊತ್ತಾಗಿದೆ.

ಇನ್ನೂ ಚಿಕ್ಕಬಳ್ಳಾಪುರದಲ್ಲಿ ಗ್ರಾಹಕರಿಂದ ಪದೇ ಪದೇ ದೂರು ಗಳು ಕೇಳಿಬರ್ತಿದ್ದ ಕಾರಣ ಐಎಫ್ ಬಿ ಸೇವಾ ಚಂದಾದಾರರಾದ ಚಿಕ್ಕಬಳ್ಳಾಪುರದ ಚರಣ್ ಎಂಬುವವರು ನಕಲಿ ಸೇವಾದಾರರನ್ನ ಖೆಡ್ಡಾಗೆ ತೋಡಲು ಬಲೆ ಬೀಸಿದ್ದಾರೆ.

ವಾಷಿಂಗ್ ಮಿಷನ್ ಸರ್ವೀಸ್ ಇದೆ ಬನ್ನಿ ಅಂತ ಕರೆಸಿಕೊಂಡು ಮೂವರನ್ನ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.

ಸದ್ಯ‌ ಮೂವರನ್ನ ವಶಕ್ಕೆ ಪಡೆದಿರೋ ಚಿಕ್ಕಬಳ್ಳಾಪುರ ನಗರ ಪೊಲೀಸರು ಚರಣ್ ಎಂಬುವವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಗಳ ಬಳಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಇನ್ನೂ ಈ ಕೃತ್ಯದಲ್ಲಿ ಹಲವರು ಭಾಗಿಯಾಗಿರೋ ಶಂಕೆ ವ್ಯಕ್ತವಾಗಿದ್ದು ಅವರ ಪತ್ತೆಗೂ ಪೊಲೀಸರು ಚಿಂತನೆ ನಡೆಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!