Astrology: Likely to be a memorable day

Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ಸಣ್ಣಪುಟ್ಟ ವಿಚಾರಗಳಿಗೆ ಕೋಪ ಬೇಡ

ಶ್ರೀ ಕ್ರೋಧಿನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ ಸೋಮವಾರ ಡಿ. 30. 2024: ವಿಶೇಷ ಪ್ರತ್ಯಂಗಿರಾ ಅಮ್ಮನಿಗಾಗಿ ಕೆಂಪು ಹೂಗಳಿಂದ ಅರ್ಚನೆ ಮಾಡಿ ಪಾಯಸವನ್ನು ನೈವೇದ್ಯ ಮಾಡಿದರೆ ಎಲ್ಲರಿಗೂ ಎಲ್ಲ ಕಾರ್ಯದಲ್ಲೂ ಶುಭವಾಗುತ್ತದೆ. Astrology

ಮೇಷ ರಾಶಿ: ಯತ್ನ ಮತ್ತು ಗ್ರಹ ದಶಗಳಿಂದ ಎಲ್ಲಾ ಕಾರ್ಯಗಳು ಜಯ, ಭಗವಂತನ ಅನುಗ್ರಹ ಮಾಡುವ ಕೆಲಸಗಳಿಗೆ ಧನಸಹಾಯ ನಿರೀಕ್ಷೆ, ಉತ್ತಮವಾದ ಸಂಚಲನ, ಆರೋಗ್ಯ ವೃದ್ಧಿ. (ಪರಿಹಾರಕ್ಕಾಗಿ ಹನುಮಂತನ ದೇವಸ್ಥಾನದಲ್ಲಿ ನಮಸ್ಕಾರವನ್ನು ಮಾಡಿ ಕಾರ್ಯವನ್ನು ಮುಂದುವರಿಸಿ)

ವೃಷಭ ರಾಶಿ: ಸಮಸ್ಯೆಗಳಿಂದ ಹೊರಬರುವ ಕಾತರ, ಜೀವನ ಮೌಲ್ಯಗಳು ಬಗ್ಗೆ ಎಚ್ಚರಿಕೆ ಇರಲಿ, ಸತ್ಯ ಧರ್ಮ ನ್ಯಾಯ ನಿಷ್ಠೆಯಿಂದ ಕೆಲಸ ಮಾಡಿದರೆ ಉನ್ನತ ಫಲ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣನ ದೇವಸ್ಥಾನದಲ್ಲಿ ಪೂಜೆ)

ಮಿಥುನ ರಾಶಿ: ಯತ್ನ ಕಾರ್ಯಾ ಅನುಕೂಲ, ಸಮಯ ಸಾಧನೆ ಮಾಡಬೇಕಾದ ಕೆಲಸಗಳಲ್ಲಿ ಮುನ್ನುಗ್ಗುವ ಸ್ಥಿತಿ, ಧೈರ್ಯದಿಂದ ಎಲ್ಲಾ ಕಾರ್ಯಗಳಲ್ಲೂ ಜಯಪ್ರಾಪ್ತಿ, ಲಕ್ಷ್ಮಿ ಕೃಪೆ. (ಪರಿಹಾರಕ್ಕಾಗಿ ಲಕ್ಷ್ಮಿ ಅಷ್ಟಕ ಪಾರಾಯಣ)

ಕಟಕ ರಾಶಿ: ಸಣ್ಣಪುಟ್ಟ ವಿಚಾರಗಳಿಗೆ ಕೋಪ ಬೇಡ, ಧೈರ್ಯಂ ಸರ್ವತ್ರ ಸಾಧನಂ ಮುಂದುವರೆಯಿರಿ, ಧೈರ್ಯ ಲಕ್ಷ್ಮಿ ನಿಮ್ಮ ಕೈ ಬಿಡುವುದಿಲ್ಲ ಕಾಪಾಡುತ್ತಾಳೆ. (ಪರಿಹಾರಕ್ಕಾಗಿ ಅಮ್ಮನವರಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ)

ಸಿಂಹ ರಾಶಿ: ಒಳ್ಳೆಯ ಮಾತುಗಳಿಂದ ಶುಭಾರಂಭ, ದೇಹದ ಆರೋಗ್ಯ ಉತ್ತಮ, ಮಾತುಕತೆ ಆಲಸ್ಯ ನಿವಾರಣೆ ಸರ್ವತ್ರ ಶುಭ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ದೇವಾಲಯದಲ್ಲಿ ತುಳಸಿಯ ಪೂಜೆ)

ಕನ್ಯಾ ರಾಶಿ: ಸಣ್ಣಪುಟ್ಟ ವಿಚಾರಗಳಿಗೆ ಕೋಪಿಸಿಕೊಂಡು ದುಡುಕಿದರೆ ಫಲ ತುಂಬಾ ಕೆಟ್ಟದಾಗಿರುತ್ತದೆ. ಯೋಚಿಸಿ ಹೆಜ್ಜೆಯನ್ನು ಮುಂದಿರಿಸಬೇಕು, ಅತಿಯಾದ ಆಸೆ ಬದುಕಿನ ಮೂಲವನ್ನು ಅಲ್ಲಾಡಿಸುತ್ತದೆ. (ಪರಿಹಾರಕ್ಕಾಗಿ ರಾಮ ಮಂತ್ರ ಜಪ ಮಾಡಿ)

ತುಲಾ ರಾಶಿ: ಒಳ್ಳೆಯ ದಿನ ಉತ್ತಮ ಜ್ಞಾನ, ಆರೋಗ್ಯ, ಮಹಾಲಕ್ಷ್ಮಿ ಅನುಗ್ರಹ, ಎಲ್ಲವೂ ಸಹ ಲಭಿಸುವ ಸುದಿನ ಎಲ್ಲ ಕಾರ್ಯಗಳಲ್ಲೂ ಜಯ ಭಗವಂತನ ಕೃಪಾಕಟಾಕ್ಷ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿ)

ವೃಶ್ಚಿಕ ರಾಶಿ: ವಿಪರೀತವಾದ ಆಲಸ್ಯ, ಎಲ್ಲಾ ಕಾರ್ಯಗಳಲ್ಲೂ ವಿರುದ್ಧವಾದ ನಡೆಯಾದ ನಂಬಿಕೆ ಅಥವಾ ಕೊಟ್ಟ ಹಣ ಕೊಡುವುದಿಲ್ಲ ಎಂಬ ಅಪನಂಬಿಕೆ, ಮನಸ್ಸಿನ ಚಿಂತೆ, ದುಃಖ. (ಪರಿಹಾರಕ್ಕೆ ಆಂಜನೇಯನ ದೇವಸ್ಥಾನದಲ್ಲಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲಾ ಕಾರ್ಯಗಳಲ್ಲೂ ಜಯ. ಆದರೆ ಮನಸ್ಸಿನಲ್ಲಿ ಏನೋ ತೊಂದರೆ ಚಿಂತೆ. ಹೊರ ಬರುವ ಸ್ಥಿತಿ ತೀರ ಗಂಭೀರ ಎಂದು ಯೋಚನೆ ಆಗುತ್ತದೆ. (ಪರಿಹಾರಕ್ಕಾಗಿ ಮನೆಗೆ ದೃಷ್ಟಿಸಿ, ನೀವಾಡಿಸಿ ಬೂದುಗುಂಬಳಕಾಯಿ ಹೊಡೆಯಿರಿ)

ಮಕರ ರಾಶಿ: ಅತಿಯಾದ ಆಲಸ್ಯ, ದುಃಖ ಮನಸ್ಸಿನಲ್ಲಿ ದುಗುಡ, ಒಳ್ಳೆಯ ಧನಾಗಮನ, ಪುತ್ರ ಮಿತ್ರರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಸುದಿನ. (ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಅರ್ಚನೆ ಮಾಡಿಸಿ)

ಕುಂಭ ರಾಶಿ: ಸಂಪೂರ್ಣ ಲಕ್ಷ್ಮಿಯ ಕೃಪಾಕಟಾಕ್ಷ, ಪೂರ್ವ ಪುಣ್ಯದಿಂದ ದೇವಸ್ಥಾನದಲ್ಲಿ ಅರ್ಚನೆ ಪೂಜೆ ಮಾಡಿಸುವ ಸುದಿನ, ಧನ ಲಾಭ, ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಸೋಮೇಶ್ವರನ ಪೂಜೆಯನ್ನು ಮಾಡಿಸಿ)

ಮೀನ ರಾಶಿ: ಎಲ್ಲ ಕಾರ್ಯಗಳಲ್ಲಿ ಜಯ. ಶುಭಫಲ, ಅತ್ಯಂತ ಶ್ರೇಷ್ಠವಾದ ಆನಂದ. ಧರ್ಮಕಾರ್ಯಗಳಲ್ಲಿ ಆಸಕ್ತಿ, ಕಾರ್ಯಸಿದ್ಧಿ, ಜಯ ನಿಮ್ಮದಾಗಿರುತ್ತದೆ. (ಪರಿಹಾರಕ್ಕಾಗಿ ಭಗವಂತ ಶ್ರೀ ಕೃಷ್ಣನ ಸ್ಮರಣೆಯನ್ನು ಮಾಡಿ)

ರಾಹುಕಾಲ: 7-30AM ರಿಂದ 9-00AM
ಗುಳಿಕಕಾಲ: 1-30PM ರಿಂದ 3-00PM
ಯಮಗಂಡಕಾಲ: 10-30AMರಿಂದ 12-00PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!