Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ಸಣ್ಣಪುಟ್ಟ ವಿಚಾರಗಳಿಗೆ ಕೋಪ ಬೇಡ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ ಸೋಮವಾರ ಡಿ. 30. 2024: ವಿಶೇಷ ಪ್ರತ್ಯಂಗಿರಾ ಅಮ್ಮನಿಗಾಗಿ ಕೆಂಪು ಹೂಗಳಿಂದ ಅರ್ಚನೆ ಮಾಡಿ ಪಾಯಸವನ್ನು ನೈವೇದ್ಯ ಮಾಡಿದರೆ ಎಲ್ಲರಿಗೂ ಎಲ್ಲ ಕಾರ್ಯದಲ್ಲೂ ಶುಭವಾಗುತ್ತದೆ. Astrology

ಮೇಷ ರಾಶಿ: ಯತ್ನ ಮತ್ತು ಗ್ರಹ ದಶಗಳಿಂದ ಎಲ್ಲಾ ಕಾರ್ಯಗಳು ಜಯ, ಭಗವಂತನ ಅನುಗ್ರಹ ಮಾಡುವ ಕೆಲಸಗಳಿಗೆ ಧನಸಹಾಯ ನಿರೀಕ್ಷೆ, ಉತ್ತಮವಾದ ಸಂಚಲನ, ಆರೋಗ್ಯ ವೃದ್ಧಿ. (ಪರಿಹಾರಕ್ಕಾಗಿ ಹನುಮಂತನ ದೇವಸ್ಥಾನದಲ್ಲಿ ನಮಸ್ಕಾರವನ್ನು ಮಾಡಿ ಕಾರ್ಯವನ್ನು ಮುಂದುವರಿಸಿ)

ವೃಷಭ ರಾಶಿ: ಸಮಸ್ಯೆಗಳಿಂದ ಹೊರಬರುವ ಕಾತರ, ಜೀವನ ಮೌಲ್ಯಗಳು ಬಗ್ಗೆ ಎಚ್ಚರಿಕೆ ಇರಲಿ, ಸತ್ಯ ಧರ್ಮ ನ್ಯಾಯ ನಿಷ್ಠೆಯಿಂದ ಕೆಲಸ ಮಾಡಿದರೆ ಉನ್ನತ ಫಲ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣನ ದೇವಸ್ಥಾನದಲ್ಲಿ ಪೂಜೆ)

ಮಿಥುನ ರಾಶಿ: ಯತ್ನ ಕಾರ್ಯಾ ಅನುಕೂಲ, ಸಮಯ ಸಾಧನೆ ಮಾಡಬೇಕಾದ ಕೆಲಸಗಳಲ್ಲಿ ಮುನ್ನುಗ್ಗುವ ಸ್ಥಿತಿ, ಧೈರ್ಯದಿಂದ ಎಲ್ಲಾ ಕಾರ್ಯಗಳಲ್ಲೂ ಜಯಪ್ರಾಪ್ತಿ, ಲಕ್ಷ್ಮಿ ಕೃಪೆ. (ಪರಿಹಾರಕ್ಕಾಗಿ ಲಕ್ಷ್ಮಿ ಅಷ್ಟಕ ಪಾರಾಯಣ)

ಕಟಕ ರಾಶಿ: ಸಣ್ಣಪುಟ್ಟ ವಿಚಾರಗಳಿಗೆ ಕೋಪ ಬೇಡ, ಧೈರ್ಯಂ ಸರ್ವತ್ರ ಸಾಧನಂ ಮುಂದುವರೆಯಿರಿ, ಧೈರ್ಯ ಲಕ್ಷ್ಮಿ ನಿಮ್ಮ ಕೈ ಬಿಡುವುದಿಲ್ಲ ಕಾಪಾಡುತ್ತಾಳೆ. (ಪರಿಹಾರಕ್ಕಾಗಿ ಅಮ್ಮನವರಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ)

ಸಿಂಹ ರಾಶಿ: ಒಳ್ಳೆಯ ಮಾತುಗಳಿಂದ ಶುಭಾರಂಭ, ದೇಹದ ಆರೋಗ್ಯ ಉತ್ತಮ, ಮಾತುಕತೆ ಆಲಸ್ಯ ನಿವಾರಣೆ ಸರ್ವತ್ರ ಶುಭ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ದೇವಾಲಯದಲ್ಲಿ ತುಳಸಿಯ ಪೂಜೆ)

ಕನ್ಯಾ ರಾಶಿ: ಸಣ್ಣಪುಟ್ಟ ವಿಚಾರಗಳಿಗೆ ಕೋಪಿಸಿಕೊಂಡು ದುಡುಕಿದರೆ ಫಲ ತುಂಬಾ ಕೆಟ್ಟದಾಗಿರುತ್ತದೆ. ಯೋಚಿಸಿ ಹೆಜ್ಜೆಯನ್ನು ಮುಂದಿರಿಸಬೇಕು, ಅತಿಯಾದ ಆಸೆ ಬದುಕಿನ ಮೂಲವನ್ನು ಅಲ್ಲಾಡಿಸುತ್ತದೆ. (ಪರಿಹಾರಕ್ಕಾಗಿ ರಾಮ ಮಂತ್ರ ಜಪ ಮಾಡಿ)

ತುಲಾ ರಾಶಿ: ಒಳ್ಳೆಯ ದಿನ ಉತ್ತಮ ಜ್ಞಾನ, ಆರೋಗ್ಯ, ಮಹಾಲಕ್ಷ್ಮಿ ಅನುಗ್ರಹ, ಎಲ್ಲವೂ ಸಹ ಲಭಿಸುವ ಸುದಿನ ಎಲ್ಲ ಕಾರ್ಯಗಳಲ್ಲೂ ಜಯ ಭಗವಂತನ ಕೃಪಾಕಟಾಕ್ಷ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿ)

ವೃಶ್ಚಿಕ ರಾಶಿ: ವಿಪರೀತವಾದ ಆಲಸ್ಯ, ಎಲ್ಲಾ ಕಾರ್ಯಗಳಲ್ಲೂ ವಿರುದ್ಧವಾದ ನಡೆಯಾದ ನಂಬಿಕೆ ಅಥವಾ ಕೊಟ್ಟ ಹಣ ಕೊಡುವುದಿಲ್ಲ ಎಂಬ ಅಪನಂಬಿಕೆ, ಮನಸ್ಸಿನ ಚಿಂತೆ, ದುಃಖ. (ಪರಿಹಾರಕ್ಕೆ ಆಂಜನೇಯನ ದೇವಸ್ಥಾನದಲ್ಲಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲಾ ಕಾರ್ಯಗಳಲ್ಲೂ ಜಯ. ಆದರೆ ಮನಸ್ಸಿನಲ್ಲಿ ಏನೋ ತೊಂದರೆ ಚಿಂತೆ. ಹೊರ ಬರುವ ಸ್ಥಿತಿ ತೀರ ಗಂಭೀರ ಎಂದು ಯೋಚನೆ ಆಗುತ್ತದೆ. (ಪರಿಹಾರಕ್ಕಾಗಿ ಮನೆಗೆ ದೃಷ್ಟಿಸಿ, ನೀವಾಡಿಸಿ ಬೂದುಗುಂಬಳಕಾಯಿ ಹೊಡೆಯಿರಿ)

ಮಕರ ರಾಶಿ: ಅತಿಯಾದ ಆಲಸ್ಯ, ದುಃಖ ಮನಸ್ಸಿನಲ್ಲಿ ದುಗುಡ, ಒಳ್ಳೆಯ ಧನಾಗಮನ, ಪುತ್ರ ಮಿತ್ರರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಸುದಿನ. (ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಅರ್ಚನೆ ಮಾಡಿಸಿ)

ಕುಂಭ ರಾಶಿ: ಸಂಪೂರ್ಣ ಲಕ್ಷ್ಮಿಯ ಕೃಪಾಕಟಾಕ್ಷ, ಪೂರ್ವ ಪುಣ್ಯದಿಂದ ದೇವಸ್ಥಾನದಲ್ಲಿ ಅರ್ಚನೆ ಪೂಜೆ ಮಾಡಿಸುವ ಸುದಿನ, ಧನ ಲಾಭ, ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಸೋಮೇಶ್ವರನ ಪೂಜೆಯನ್ನು ಮಾಡಿಸಿ)

ಮೀನ ರಾಶಿ: ಎಲ್ಲ ಕಾರ್ಯಗಳಲ್ಲಿ ಜಯ. ಶುಭಫಲ, ಅತ್ಯಂತ ಶ್ರೇಷ್ಠವಾದ ಆನಂದ. ಧರ್ಮಕಾರ್ಯಗಳಲ್ಲಿ ಆಸಕ್ತಿ, ಕಾರ್ಯಸಿದ್ಧಿ, ಜಯ ನಿಮ್ಮದಾಗಿರುತ್ತದೆ. (ಪರಿಹಾರಕ್ಕಾಗಿ ಭಗವಂತ ಶ್ರೀ ಕೃಷ್ಣನ ಸ್ಮರಣೆಯನ್ನು ಮಾಡಿ)

ರಾಹುಕಾಲ: 7-30AM ರಿಂದ 9-00AM
ಗುಳಿಕಕಾಲ: 1-30PM ರಿಂದ 3-00PM
ಯಮಗಂಡಕಾಲ: 10-30AMರಿಂದ 12-00PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!