Astrology: Likely to be a memorable day

Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ಸಣ್ಣಪುಟ್ಟ ವಿಚಾರಗಳಿಗೆ ಕೋಪ ಬೇಡ

ಶ್ರೀ ಕ್ರೋಧಿನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ ಸೋಮವಾರ ಡಿ. 30. 2024: ವಿಶೇಷ ಪ್ರತ್ಯಂಗಿರಾ ಅಮ್ಮನಿಗಾಗಿ ಕೆಂಪು ಹೂಗಳಿಂದ ಅರ್ಚನೆ ಮಾಡಿ ಪಾಯಸವನ್ನು ನೈವೇದ್ಯ ಮಾಡಿದರೆ ಎಲ್ಲರಿಗೂ ಎಲ್ಲ ಕಾರ್ಯದಲ್ಲೂ ಶುಭವಾಗುತ್ತದೆ. Astrology

ಮೇಷ ರಾಶಿ: ಯತ್ನ ಮತ್ತು ಗ್ರಹ ದಶಗಳಿಂದ ಎಲ್ಲಾ ಕಾರ್ಯಗಳು ಜಯ, ಭಗವಂತನ ಅನುಗ್ರಹ ಮಾಡುವ ಕೆಲಸಗಳಿಗೆ ಧನಸಹಾಯ ನಿರೀಕ್ಷೆ, ಉತ್ತಮವಾದ ಸಂಚಲನ, ಆರೋಗ್ಯ ವೃದ್ಧಿ. (ಪರಿಹಾರಕ್ಕಾಗಿ ಹನುಮಂತನ ದೇವಸ್ಥಾನದಲ್ಲಿ ನಮಸ್ಕಾರವನ್ನು ಮಾಡಿ ಕಾರ್ಯವನ್ನು ಮುಂದುವರಿಸಿ)

ವೃಷಭ ರಾಶಿ: ಸಮಸ್ಯೆಗಳಿಂದ ಹೊರಬರುವ ಕಾತರ, ಜೀವನ ಮೌಲ್ಯಗಳು ಬಗ್ಗೆ ಎಚ್ಚರಿಕೆ ಇರಲಿ, ಸತ್ಯ ಧರ್ಮ ನ್ಯಾಯ ನಿಷ್ಠೆಯಿಂದ ಕೆಲಸ ಮಾಡಿದರೆ ಉನ್ನತ ಫಲ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣನ ದೇವಸ್ಥಾನದಲ್ಲಿ ಪೂಜೆ)

ಮಿಥುನ ರಾಶಿ: ಯತ್ನ ಕಾರ್ಯಾ ಅನುಕೂಲ, ಸಮಯ ಸಾಧನೆ ಮಾಡಬೇಕಾದ ಕೆಲಸಗಳಲ್ಲಿ ಮುನ್ನುಗ್ಗುವ ಸ್ಥಿತಿ, ಧೈರ್ಯದಿಂದ ಎಲ್ಲಾ ಕಾರ್ಯಗಳಲ್ಲೂ ಜಯಪ್ರಾಪ್ತಿ, ಲಕ್ಷ್ಮಿ ಕೃಪೆ. (ಪರಿಹಾರಕ್ಕಾಗಿ ಲಕ್ಷ್ಮಿ ಅಷ್ಟಕ ಪಾರಾಯಣ)

ಕಟಕ ರಾಶಿ: ಸಣ್ಣಪುಟ್ಟ ವಿಚಾರಗಳಿಗೆ ಕೋಪ ಬೇಡ, ಧೈರ್ಯಂ ಸರ್ವತ್ರ ಸಾಧನಂ ಮುಂದುವರೆಯಿರಿ, ಧೈರ್ಯ ಲಕ್ಷ್ಮಿ ನಿಮ್ಮ ಕೈ ಬಿಡುವುದಿಲ್ಲ ಕಾಪಾಡುತ್ತಾಳೆ. (ಪರಿಹಾರಕ್ಕಾಗಿ ಅಮ್ಮನವರಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ)

ಸಿಂಹ ರಾಶಿ: ಒಳ್ಳೆಯ ಮಾತುಗಳಿಂದ ಶುಭಾರಂಭ, ದೇಹದ ಆರೋಗ್ಯ ಉತ್ತಮ, ಮಾತುಕತೆ ಆಲಸ್ಯ ನಿವಾರಣೆ ಸರ್ವತ್ರ ಶುಭ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ದೇವಾಲಯದಲ್ಲಿ ತುಳಸಿಯ ಪೂಜೆ)

ಕನ್ಯಾ ರಾಶಿ: ಸಣ್ಣಪುಟ್ಟ ವಿಚಾರಗಳಿಗೆ ಕೋಪಿಸಿಕೊಂಡು ದುಡುಕಿದರೆ ಫಲ ತುಂಬಾ ಕೆಟ್ಟದಾಗಿರುತ್ತದೆ. ಯೋಚಿಸಿ ಹೆಜ್ಜೆಯನ್ನು ಮುಂದಿರಿಸಬೇಕು, ಅತಿಯಾದ ಆಸೆ ಬದುಕಿನ ಮೂಲವನ್ನು ಅಲ್ಲಾಡಿಸುತ್ತದೆ. (ಪರಿಹಾರಕ್ಕಾಗಿ ರಾಮ ಮಂತ್ರ ಜಪ ಮಾಡಿ)

ತುಲಾ ರಾಶಿ: ಒಳ್ಳೆಯ ದಿನ ಉತ್ತಮ ಜ್ಞಾನ, ಆರೋಗ್ಯ, ಮಹಾಲಕ್ಷ್ಮಿ ಅನುಗ್ರಹ, ಎಲ್ಲವೂ ಸಹ ಲಭಿಸುವ ಸುದಿನ ಎಲ್ಲ ಕಾರ್ಯಗಳಲ್ಲೂ ಜಯ ಭಗವಂತನ ಕೃಪಾಕಟಾಕ್ಷ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿ)

ವೃಶ್ಚಿಕ ರಾಶಿ: ವಿಪರೀತವಾದ ಆಲಸ್ಯ, ಎಲ್ಲಾ ಕಾರ್ಯಗಳಲ್ಲೂ ವಿರುದ್ಧವಾದ ನಡೆಯಾದ ನಂಬಿಕೆ ಅಥವಾ ಕೊಟ್ಟ ಹಣ ಕೊಡುವುದಿಲ್ಲ ಎಂಬ ಅಪನಂಬಿಕೆ, ಮನಸ್ಸಿನ ಚಿಂತೆ, ದುಃಖ. (ಪರಿಹಾರಕ್ಕೆ ಆಂಜನೇಯನ ದೇವಸ್ಥಾನದಲ್ಲಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲಾ ಕಾರ್ಯಗಳಲ್ಲೂ ಜಯ. ಆದರೆ ಮನಸ್ಸಿನಲ್ಲಿ ಏನೋ ತೊಂದರೆ ಚಿಂತೆ. ಹೊರ ಬರುವ ಸ್ಥಿತಿ ತೀರ ಗಂಭೀರ ಎಂದು ಯೋಚನೆ ಆಗುತ್ತದೆ. (ಪರಿಹಾರಕ್ಕಾಗಿ ಮನೆಗೆ ದೃಷ್ಟಿಸಿ, ನೀವಾಡಿಸಿ ಬೂದುಗುಂಬಳಕಾಯಿ ಹೊಡೆಯಿರಿ)

ಮಕರ ರಾಶಿ: ಅತಿಯಾದ ಆಲಸ್ಯ, ದುಃಖ ಮನಸ್ಸಿನಲ್ಲಿ ದುಗುಡ, ಒಳ್ಳೆಯ ಧನಾಗಮನ, ಪುತ್ರ ಮಿತ್ರರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಸುದಿನ. (ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಅರ್ಚನೆ ಮಾಡಿಸಿ)

ಕುಂಭ ರಾಶಿ: ಸಂಪೂರ್ಣ ಲಕ್ಷ್ಮಿಯ ಕೃಪಾಕಟಾಕ್ಷ, ಪೂರ್ವ ಪುಣ್ಯದಿಂದ ದೇವಸ್ಥಾನದಲ್ಲಿ ಅರ್ಚನೆ ಪೂಜೆ ಮಾಡಿಸುವ ಸುದಿನ, ಧನ ಲಾಭ, ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಸೋಮೇಶ್ವರನ ಪೂಜೆಯನ್ನು ಮಾಡಿಸಿ)

ಮೀನ ರಾಶಿ: ಎಲ್ಲ ಕಾರ್ಯಗಳಲ್ಲಿ ಜಯ. ಶುಭಫಲ, ಅತ್ಯಂತ ಶ್ರೇಷ್ಠವಾದ ಆನಂದ. ಧರ್ಮಕಾರ್ಯಗಳಲ್ಲಿ ಆಸಕ್ತಿ, ಕಾರ್ಯಸಿದ್ಧಿ, ಜಯ ನಿಮ್ಮದಾಗಿರುತ್ತದೆ. (ಪರಿಹಾರಕ್ಕಾಗಿ ಭಗವಂತ ಶ್ರೀ ಕೃಷ್ಣನ ಸ್ಮರಣೆಯನ್ನು ಮಾಡಿ)

ರಾಹುಕಾಲ: 7-30AM ರಿಂದ 9-00AM
ಗುಳಿಕಕಾಲ: 1-30PM ರಿಂದ 3-00PM
ಯಮಗಂಡಕಾಲ: 10-30AMರಿಂದ 12-00PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!