Astrology: Likely to be a memorable day

Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು

Astrology ಶ್ರೀ ಕ್ರೋಧಿನಾಮ ಸಂವತ್ಸರ, ಪುಷ್ಯ ಶುಕ್ಲ ಪಾಡ್ಯ ಡಿ.31,2024: ಮಂಗಳವಾರ ವಿಶೇಷವಾಗಿ ಆಂಜನೇಯನ ದೇವಸ್ಥಾನದಲ್ಲಿ ವೀಳ್ಯದ ಎಲೆಯಿಂದ ಅಲಂಕಾರ ಮಾಡಿ ಪೂಜೆ ಮಾಡಿದರೆ ಸಮೃದ್ಧಿ ಉಂಟಾಗುತ್ತದೆ.

ಮೇಷ ರಾಶಿ: ಎಲ್ಲ ಕಾರ್ಯಗಳಲ್ಲೂ ಜಯ, ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು, ಇದರಿಂದ ಆನಿಷ್ಠಗಳು ನಾಶವಾಗಿ ಸುಖ ಸಂಭವಿಸುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲವಾದ ದಿನ ಒಳ್ಳೆಯ ಧನಾರ್ಜನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ವೃಷಭ ರಾಶಿ: ಅತ್ಯಂತ ಶ್ರೇಷ್ಠವಾದ ಶುಭದಿನ. ಯತ್ನ ಕಾರ್ಯಗಳಲ್ಲಿ ಅನುಕೂಲ ಎಲ್ಲ ಕಾರ್ಯಗಳನ್ನು ಜಯ. ಆದರೂ ಸ್ವಲ್ಪ ಭಯ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ಸಮಸ್ಯೆಗಳ ನಿವಾರಣೆಗಾಗಿ ಮಹಾಲಕ್ಷ್ಮಿಯ ಆರಾಧನೆಯನ್ನು ಮಾಡಿ)

ಮಿಥುನ ರಾಶಿ: ವಿದ್ಯಾರ್ಜನೆ ಸ್ವಲ್ಪ ಹಿನ್ನಡೆ, ಘನದ ಅನುಕೂಲ ಉತ್ಪತ್ತಿ ಆರ್ಜನೆ ತೀರ ಕಮ್ಮಿ ಸ್ವಲ್ಪ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕು. ಸಂತೃಪ್ತಿಯನ್ನು ತಂದುಕೊಳ್ಳಬೇಕು, ಭಯ ಆತಂಕ ಕಮ್ಮಿ ಮಾಡಿಕೊಳ್ಳಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಗೆ ಬಿಳಿಯ ಹೂಗಳಿಂದ ಪೂಜೆ ಮಾಡಿ)

ಕಟಕ ರಾಶಿ: ಸಾಲ ಭಾದೆಯಿಂದ ವಿಮುಕ್ತಿ. ದುಃಖ ನಾಶ, ಸ್ವಲ್ಪಮಟ್ಟಿಗೆ ಆರೋಗ್ಯ ಸಮಸ್ಯೆಗೆ ಬಾಧೆ ಖೇದ, ಆರಾಮದಾಯಕವಲ್ಲದ ಪರಿಸ್ಥಿತಿ. (ಪರಿಹಾರಕ್ಕಾಗಿ ಆಂಜನೇಯನಿಗೆ ತುಪ್ಪದ ದೀಪಗಳನ್ನು ಹಚ್ಚಿ)

ಸಿಂಹ ರಾಶಿ: ಹಿತ ಶತ್ರುಗಳ ಕಾಟ ಜೊತೆಯಲ್ಲೇ ಇರುವವರಿಂದ ಬಾಧೆ, ತೊಂದರೆ, ಓಡಾಟ, ತಿರುಗಾಟ, ಹೊಸ ಹೊಸ ಮುಖಗಳ ಪರಿಚಯ. (ಪರಿಹಾರಕ್ಕಾಗಿ ಶನೇಶ್ಚರ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ)

ಕನ್ಯಾ ರಾಶಿ: ಅತಿಯಾದ ಕೋಪ, ವಿಶ್ವಾಸವಿಲ್ಲದ ಮಾತುಕತೆ, ಸ್ವಲ್ಪ ಸ್ವಲ್ಪದಲ್ಲಿಯೇ ಹಾರಾಟ ಮನಸ್ಸಿಗೆ ಆಲಸ್ಯ, ಸೋಂಬೇರಿತನ, ಎಲ್ಲವನ್ನು ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ಸುದರ್ಶನ ಗಾಯತ್ರಿ ಯನ್ನು ಜಪ ಮಾಡಿ)

ತುಲಾ ರಾಶಿ: ಆರೋಗ್ಯದಲ್ಲಿ ವ್ಯತ್ಯಾಸ, ಅನಾವಶ್ಯಕ ತಿರುಗಾಟ, ನಾನಾ ಚಿಂತೆ, ಮನಸ್ಸಿಗೆ ಬಾದೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ವಲ್ಪ ಕಷ್ಟದ ಪರಿಸ್ಥಿತಿ. ಆದರೂ ಮುನ್ನುಗ್ಗುವ ಯೋಚನೆ, ಆಲೋಚನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಬೆಲ್ಲದ ದೀಪಗಳನ್ನು ಬೆಳಗಿ)

ವೃಶ್ಚಿಕ ರಾಶಿ: ಆರೋಗ್ಯದಾಯಕವಾದ ಮನಸ್ಸು, ಪರಮೇಶ್ವರನ ಅನುಗ್ರಹವಿದೆ. ಮಾತಿನಲ್ಲಿ ಹಿಡಿತವಿರಲಿ, ಕಾರ್ಯಗಳಲ್ಲಿ ಯತ್ನ, ಲಾಭ ಶುಭ ಫಲವನ್ನು ನಿರೀಕ್ಷಿಸುತ್ತೀರಿ. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಬಿಲ್ವಪತ್ರೆಯನ್ನು ಅರ್ಪಿಸಿ)

ಧನಸ್ಸು ರಾಶಿ: ಒಳ್ಳೆಯ ಧನಾರ್ಜನೆ, ಬಂಧು ಮಿತ್ರರ ಕೋಪ, ವಾಸ್ತು ವಿನ್ಯಾಸದ ತೊಂದರೆ, ಅನುಭವಗಳಿಂದ ಉತ್ತರಗಳು, ಒಳ್ಳೆಯ ಮಾತುಕತೆ, ಜೀವನ ಸೌಖ್ಯ. (ಪರಿಹಾರಕ್ಕಾಗಿ ವಿಷ್ಣು ಸಹಸ್ರನಾಮವನ್ನು ಮನೆಯಲ್ಲಿ ಎಲ್ಲರಿಗೂ ಕೇಳುವಂತೆ ಹಾಕಿ)

ಮಕರ ರಾಶಿ: ಅನಾರೋಗ್ಯ ನಿವಾರಣೆ, ಆರೋಗ್ಯದಲ್ಲಿ ಪ್ರಗತಿ, ಶತ್ರುಗಳ ಬಗ್ಗೆ ಎಚ್ಚರಿಕೆ, ವಿಶ್ವಾಸ ಎಲ್ಲರ ಮೇಲು ಇಡುವುದು ಅಷ್ಟೊಂದು ಸಮಾಜವಲ್ಲ, ಯೋಚಿಸಿ ವ್ಯವಹರಿಸಿ. (ಪರಿಹಾರಕ್ಕಾಗಿ ನಾರಾಯಣ ಅಷ್ಟಾಕ್ಷರಿಯನ್ನು ಜಪ ಮಾಡಿ)

ಕುಂಭ ರಾಶಿ: ಸ್ವಲ್ಪ ರೀತಿಯ ಹಣದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಜೀವನದ ಹಿಂದಿನ ಕಹಿ ಘಟನೆಗಳ ನೆನಪು, ಲಕ್ಷ್ಮಿ ಕಟಾಕ್ಷ ಅನುಗ್ರಹ ಕಡಿಮೆ ಇರುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣವನ್ನು ಮಾಡಿ)

ಮೀನ ರಾಶಿ: ಧರ್ಮದಿಂದ ಧನಾರ್ಜುನೆ, ಸ್ವಲ್ಪ ಮನಸ್ಸಿಗೆ ಕಿರಿಕಿರಿ, ಶತ್ರುಗಳಿಂದ ತೊಂದರೆ, ಅನಾರೋಗ್ಯ ಬಾಧೆ, ಕೌಟುಂಬಿಕ ಸಮಸ್ಯೆಗಳು, ಬಂದು ಮಿತ್ರ ವಿರೋಧ. (ಪರಿಹಾರಕ್ಕಾಗಿ ಅಮ್ಮನವರ ಆರಾಧನೆಯನ್ನು ಮಾಡಿ)

ರಾಹುಕಾಲ: 3-13PM ರಿಂದ 4-39PM
ಗುಳಿಕಕಾಲ: 12-00PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!