Astrology: Likely to be a memorable day

Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು

Astrology ಶ್ರೀ ಕ್ರೋಧಿನಾಮ ಸಂವತ್ಸರ, ಪುಷ್ಯ ಶುಕ್ಲ ಪಾಡ್ಯ ಡಿ.31,2024: ಮಂಗಳವಾರ ವಿಶೇಷವಾಗಿ ಆಂಜನೇಯನ ದೇವಸ್ಥಾನದಲ್ಲಿ ವೀಳ್ಯದ ಎಲೆಯಿಂದ ಅಲಂಕಾರ ಮಾಡಿ ಪೂಜೆ ಮಾಡಿದರೆ ಸಮೃದ್ಧಿ ಉಂಟಾಗುತ್ತದೆ.

ಮೇಷ ರಾಶಿ: ಎಲ್ಲ ಕಾರ್ಯಗಳಲ್ಲೂ ಜಯ, ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು, ಇದರಿಂದ ಆನಿಷ್ಠಗಳು ನಾಶವಾಗಿ ಸುಖ ಸಂಭವಿಸುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲವಾದ ದಿನ ಒಳ್ಳೆಯ ಧನಾರ್ಜನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ವೃಷಭ ರಾಶಿ: ಅತ್ಯಂತ ಶ್ರೇಷ್ಠವಾದ ಶುಭದಿನ. ಯತ್ನ ಕಾರ್ಯಗಳಲ್ಲಿ ಅನುಕೂಲ ಎಲ್ಲ ಕಾರ್ಯಗಳನ್ನು ಜಯ. ಆದರೂ ಸ್ವಲ್ಪ ಭಯ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ಸಮಸ್ಯೆಗಳ ನಿವಾರಣೆಗಾಗಿ ಮಹಾಲಕ್ಷ್ಮಿಯ ಆರಾಧನೆಯನ್ನು ಮಾಡಿ)

ಮಿಥುನ ರಾಶಿ: ವಿದ್ಯಾರ್ಜನೆ ಸ್ವಲ್ಪ ಹಿನ್ನಡೆ, ಘನದ ಅನುಕೂಲ ಉತ್ಪತ್ತಿ ಆರ್ಜನೆ ತೀರ ಕಮ್ಮಿ ಸ್ವಲ್ಪ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕು. ಸಂತೃಪ್ತಿಯನ್ನು ತಂದುಕೊಳ್ಳಬೇಕು, ಭಯ ಆತಂಕ ಕಮ್ಮಿ ಮಾಡಿಕೊಳ್ಳಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಗೆ ಬಿಳಿಯ ಹೂಗಳಿಂದ ಪೂಜೆ ಮಾಡಿ)

ಕಟಕ ರಾಶಿ: ಸಾಲ ಭಾದೆಯಿಂದ ವಿಮುಕ್ತಿ. ದುಃಖ ನಾಶ, ಸ್ವಲ್ಪಮಟ್ಟಿಗೆ ಆರೋಗ್ಯ ಸಮಸ್ಯೆಗೆ ಬಾಧೆ ಖೇದ, ಆರಾಮದಾಯಕವಲ್ಲದ ಪರಿಸ್ಥಿತಿ. (ಪರಿಹಾರಕ್ಕಾಗಿ ಆಂಜನೇಯನಿಗೆ ತುಪ್ಪದ ದೀಪಗಳನ್ನು ಹಚ್ಚಿ)

ಸಿಂಹ ರಾಶಿ: ಹಿತ ಶತ್ರುಗಳ ಕಾಟ ಜೊತೆಯಲ್ಲೇ ಇರುವವರಿಂದ ಬಾಧೆ, ತೊಂದರೆ, ಓಡಾಟ, ತಿರುಗಾಟ, ಹೊಸ ಹೊಸ ಮುಖಗಳ ಪರಿಚಯ. (ಪರಿಹಾರಕ್ಕಾಗಿ ಶನೇಶ್ಚರ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ)

ಕನ್ಯಾ ರಾಶಿ: ಅತಿಯಾದ ಕೋಪ, ವಿಶ್ವಾಸವಿಲ್ಲದ ಮಾತುಕತೆ, ಸ್ವಲ್ಪ ಸ್ವಲ್ಪದಲ್ಲಿಯೇ ಹಾರಾಟ ಮನಸ್ಸಿಗೆ ಆಲಸ್ಯ, ಸೋಂಬೇರಿತನ, ಎಲ್ಲವನ್ನು ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ಸುದರ್ಶನ ಗಾಯತ್ರಿ ಯನ್ನು ಜಪ ಮಾಡಿ)

ತುಲಾ ರಾಶಿ: ಆರೋಗ್ಯದಲ್ಲಿ ವ್ಯತ್ಯಾಸ, ಅನಾವಶ್ಯಕ ತಿರುಗಾಟ, ನಾನಾ ಚಿಂತೆ, ಮನಸ್ಸಿಗೆ ಬಾದೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ವಲ್ಪ ಕಷ್ಟದ ಪರಿಸ್ಥಿತಿ. ಆದರೂ ಮುನ್ನುಗ್ಗುವ ಯೋಚನೆ, ಆಲೋಚನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಬೆಲ್ಲದ ದೀಪಗಳನ್ನು ಬೆಳಗಿ)

ವೃಶ್ಚಿಕ ರಾಶಿ: ಆರೋಗ್ಯದಾಯಕವಾದ ಮನಸ್ಸು, ಪರಮೇಶ್ವರನ ಅನುಗ್ರಹವಿದೆ. ಮಾತಿನಲ್ಲಿ ಹಿಡಿತವಿರಲಿ, ಕಾರ್ಯಗಳಲ್ಲಿ ಯತ್ನ, ಲಾಭ ಶುಭ ಫಲವನ್ನು ನಿರೀಕ್ಷಿಸುತ್ತೀರಿ. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಬಿಲ್ವಪತ್ರೆಯನ್ನು ಅರ್ಪಿಸಿ)

ಧನಸ್ಸು ರಾಶಿ: ಒಳ್ಳೆಯ ಧನಾರ್ಜನೆ, ಬಂಧು ಮಿತ್ರರ ಕೋಪ, ವಾಸ್ತು ವಿನ್ಯಾಸದ ತೊಂದರೆ, ಅನುಭವಗಳಿಂದ ಉತ್ತರಗಳು, ಒಳ್ಳೆಯ ಮಾತುಕತೆ, ಜೀವನ ಸೌಖ್ಯ. (ಪರಿಹಾರಕ್ಕಾಗಿ ವಿಷ್ಣು ಸಹಸ್ರನಾಮವನ್ನು ಮನೆಯಲ್ಲಿ ಎಲ್ಲರಿಗೂ ಕೇಳುವಂತೆ ಹಾಕಿ)

ಮಕರ ರಾಶಿ: ಅನಾರೋಗ್ಯ ನಿವಾರಣೆ, ಆರೋಗ್ಯದಲ್ಲಿ ಪ್ರಗತಿ, ಶತ್ರುಗಳ ಬಗ್ಗೆ ಎಚ್ಚರಿಕೆ, ವಿಶ್ವಾಸ ಎಲ್ಲರ ಮೇಲು ಇಡುವುದು ಅಷ್ಟೊಂದು ಸಮಾಜವಲ್ಲ, ಯೋಚಿಸಿ ವ್ಯವಹರಿಸಿ. (ಪರಿಹಾರಕ್ಕಾಗಿ ನಾರಾಯಣ ಅಷ್ಟಾಕ್ಷರಿಯನ್ನು ಜಪ ಮಾಡಿ)

ಕುಂಭ ರಾಶಿ: ಸ್ವಲ್ಪ ರೀತಿಯ ಹಣದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಜೀವನದ ಹಿಂದಿನ ಕಹಿ ಘಟನೆಗಳ ನೆನಪು, ಲಕ್ಷ್ಮಿ ಕಟಾಕ್ಷ ಅನುಗ್ರಹ ಕಡಿಮೆ ಇರುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣವನ್ನು ಮಾಡಿ)

ಮೀನ ರಾಶಿ: ಧರ್ಮದಿಂದ ಧನಾರ್ಜುನೆ, ಸ್ವಲ್ಪ ಮನಸ್ಸಿಗೆ ಕಿರಿಕಿರಿ, ಶತ್ರುಗಳಿಂದ ತೊಂದರೆ, ಅನಾರೋಗ್ಯ ಬಾಧೆ, ಕೌಟುಂಬಿಕ ಸಮಸ್ಯೆಗಳು, ಬಂದು ಮಿತ್ರ ವಿರೋಧ. (ಪರಿಹಾರಕ್ಕಾಗಿ ಅಮ್ಮನವರ ಆರಾಧನೆಯನ್ನು ಮಾಡಿ)

ರಾಹುಕಾಲ: 3-13PM ರಿಂದ 4-39PM
ಗುಳಿಕಕಾಲ: 12-00PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]