Astrology: ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರಿಗೆ ವಿಪರೀತ ಬುದ್ಧಿ ಚಾತುರ್ಯ ಅಷ್ಟೊಂದು ಅನುಕೂಲವಲ್ಲ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ತದಿಗೆ ದಿನಾಂಕ 2-1- 2025 ಗುರುವಾರ ವಿಶೇಷವಾಗಿ ಗುರು ದತ್ತಾತ್ರೇಯರ ಆರಾಧನೆಯನ್ನು ಮಾಡಿ ಬಿಳಿಯ ಹೂಗಳಿಂದ ಗುರುಗಳಿಗೆ ಅರ್ಜಿಸಿ ಎಲ್ಲ ಕಾರ್ಯಗಳಲ್ಲೂ ಜಯ ಸಂಭವಿಸುತ್ತದೆ. Astrology

ಮೇಷ ರಾಶಿ: ಸ್ವಲ್ಪ ಆರೋಗ್ಯದಲ್ಲಿ ಚಿಂತೆ, ಅನಾವಶ್ಯಕ ಕಿರಿಕಿರಿ, ಉತ್ಸಾಹ ಕಮ್ಮಿ, ಎಲ್ಲವನ್ನು ಸಾಧಿಸಬೇಕೆಂಬ ಛಲ, ಆಟ ಇದರಿಂದ ಸ್ವಲ್ಪ ತೊಂದರೆಗೊಳಗಾಗುತ್ತೀರಿ ಎಚ್ಚರಿಕೆಯಿಂದ ವರ್ತಿಸಿ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಪಾರಾಯಣ ಮಾಡಿ)

ವೃಷಭ ರಾಶಿ: ಈಶ್ವರಿಯ ಅನುಗ್ರಹದಿಂದ ಎಲ್ಲಾ ಕಾರ್ಯವು ಸಹ ಸಾಧ್ಯ. ಸಾಧಿಸುವ ಮನೋದೈರ್ಯವನ್ನು ಮಾಡಿ ನಿರ್ವಿಘ್ನವಾಗಿ ಸಾಧನೆಗೆ ಎಲ್ಲ ಫಲಗಳು ದೊರಕುತ್ತವೆ. ಧನಾರ್ಜನೆ ಮನಸ್ಸಿನಲ್ಲಿ ನೆಮ್ಮದಿ, ಪ್ರಶಾಂತತೆ ಉಂಟಾಗುತ್ತದೆ. (ಪರಿಹಾರಕ್ಕಾಗಿ ಮಹಾಗಣಪತಿಯ ಪೂಜೆಯನ್ನು ಮಾಡಿ)

ಮಿಥುನ ರಾಶಿ: ಅತಿಥಿ ಅಭ್ಯಾಗತರ ಸೇವೆಯನ್ನು ಮಾಡಿ. ಧನಾರ್ಜನೆ ಸ್ವಲ್ಪ ಹಿನ್ನಡೆ, ಜ್ಞಾನಿಗಳನ್ನು ಆಧರಿಸಿ ನಮಸ್ಕರಿಸಿ, ಅನ್ನದಾನವನ್ನು ಮಾಡಿ, ಸ್ಥಿರವಾದ ಭೋಗ ಭಾಗ್ಯಗಳು. (ಪರಿಹಾರಕ್ಕಾಗಿ ಗುರು ದತ್ತಾತ್ರೇಯರ ಪೂಜೆಯನ್ನು ಮಾಡಿ)

ಕಟಕ ರಾಶಿ: ವಿಚಾರಗಳ ಮೇಲೆ ಹಿಡಿತ ಇರಲಿ, ಯಾವುದೇ ವಿಚಾರವಿದ್ದರೂ ಆಲೋಚಿಸಿ ಮಾತನಾಡಿ. ದಿನೇ ದಿನೇ ಭಾದೆಯು ನಿವಾರಣೆ ಯಾಗುತ್ತದೆ. ಹರ್ಷ ಚಿತ್ತರಾಗಿರಿ ಮನಸ್ಸನ್ನು ಶಾಂತವಾಗಿರಿಸಲು ಪ್ರಯತ್ನ ಮಾಡಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆಯನ್ನು ಮಾಡಿ )

ಸಿಂಹ ರಾಶಿ: ಎಲ್ಲಾ ಕಾರ್ಯದಲ್ಲೂ ದಕ್ಷತೆ ಬಹಳ ಮುಖ್ಯ. ಚೆನ್ನಾಗಿ ಯೋಚಿಸಿ, ಅನುಭವಿಸಿ, ಚಿಂತಿಸಿ. ಅರ್ಥ ಮಾಡಿಕೊಂಡು ಮಾತನಾಡಿ. ಭವಿಷ್ಯದಲ್ಲಿ ನಿಮ್ಮ ಮಾತೆ ನಿಮಗೆ ಕಂಟಕವಾಗಬಹುದು ಎಚ್ಚರ. (ಪರಿಹಾರಕ್ಕಾಗಿ ಅಮ್ಮನವರ ಸ್ತೋತ್ರವನ್ನು ಪಾರಾಯಣ ಮಾಡಿ)

ಕನ್ಯಾ ರಾಶಿ: ವಿಪರೀತ ಬುದ್ಧಿ ಚಾತುರ್ಯ ಅಷ್ಟೊಂದು ಅನುಕೂಲವಲ್ಲ. ಎಲ್ಲ ವಿಷಯದಲ್ಲೂ ತನ್ನದೇ ಆದಂತ ಜಾಗರೂಕತೆ ಬೇಕಾಗುತ್ತದೆ. ಎಚ್ಚರಿಕೆ ಮತ್ತು ತೀವ್ರವಾದ ಅನುಸರಣೆ ಮಾಡಬೇಕು. (ಪರಿಹಾರಕ್ಕಾಗಿ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ)

ತುಲಾ ರಾಶಿ: ಕೋಪ ಬೇಡ, ಸಮಯ ಆನಂದದಾಯಕವಾಗಿದೆ. ಮನಸ್ಸನ್ನು ಪ್ರಶಾಂತತೆಯ ಕಡೆ ತಲುಪಿಸಲು ಪ್ರಯತ್ನಿಸಿ. ಬೋಧನೆ ಮಾಡುವುದು ಸುಲಭ ಅನುಸರಣೆ ಮಾಡುವುದು ಬಹಳ ಕಷ್ಟ, ಎಂಬ ವಿಚಾರ ಮನದಟ್ಟಾಗಿರುತ್ತದೆ. ಯತ್ನ ಕಾರ್ಯದಲ್ಲಿ ಸ್ವಲ್ಪ ಜಯ. (ಪರಿಹಾರಕ್ಕಾಗಿ ಮಹಾಲಕ್ಷ್ಮಿ ಅಷ್ಟಕವನ್ನು 18 ಬಾರಿ ಓದಿ)

ವೃಶ್ಚಿಕ ರಾಶಿ: ಸಾಧನೆಯುಕ್ತ ಮನಸ್ಸನ್ನು ತಲುಪಿಸಲು ಪ್ರಯತ್ನಿಸಬೇಕು. ಮನಸ್ಸು ನಾನಾ ವಿಕಾರಗಳಿಗೆ ವಾಲುತ್ತದೆ. ಎಲ್ಲ ಕಾರ್ಯದಲ್ಲೂ ಮನಸ್ಸನ್ನು ತೊಡಗಿಸಿ, ಇಲ್ಲವಾದರೆ ಜಯ ಅಪಜಯವಾಗುತ್ತದೆ. ಧನಾರ್ಜನೆ ಇಲ್ಲ ವ್ಯಾಪಾರದಲ್ಲಿ ನಷ್ಟ ಎಚ್ಚರಿಕೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿ)

ಧನಸ್ಸು ರಾಶಿ: ಅಧಿಕವಾದ ತಿರುಗಾಟ, ಕೆಲವು ನೋವಿನ ವಿಚಾರಗಳು, ದಾನದ ಬಗ್ಗೆ ಸ್ವಲ್ಪ ಆಲೋಚನೆ. ಮನಸ್ಸಿನ ವಿಕಾರ ಎಲ್ಲವೂ ಇದ್ದರೂ ನಾನು ಎಂಬ ಸಣ್ಣ ಅಲಂಕಾರ ಇದರಿಂದ ಕಷ್ಟ ನಷ್ಟಗಳು ಅನುಭವಿಸಬೇಕಾಗುತ್ತದೆ. (ಪರಿಹಾರಕ್ಕಾಗಿ ತಿರುಪತಿ ಕ್ಷೇತ್ರಕ್ಕೆ ಭೇಟಿ ಕೊಡಿ)

ಮಕರ ರಾಶಿ: ಅತ್ಯಂತ ಜ್ಞಾನವಿದ್ದರೂ ಅಹಂಕಾರದ ಪ್ರಕೃತಿ, ಸ್ವಾಭಿಮಾನಕ್ಕಿಂತ ನಾನು ಎನ್ನುವುದು ವಿಪರೀತ ಇದರಿಂದ ತೊಂದರೆ ಜಾಸ್ತಿ ಆಗುತ್ತದೆ. ಕೆಲವು ತೊಂದರೆಗಳು ಅದರಿಂದ. ಅನಿಷ್ಟ ಆಚರಣೆಗೆ ಮನಸ್ಸು ಹೋಗುತ್ತದೆ, ವಿದ್ಯಾರ್ಜನೆ ಧನಾರ್ಜನೆ ಎಲ್ಲವೂ ಶೂನ್ಯವಾಗುತ್ತದೆ. (ಪರಿಹಾರಕ್ಕಾಗಿ ಶಿವನ ಪೂಜೆ ಮಾಡಿ)

ಕುಂಭ ರಾಶಿ: ಅಂದ ಮಾತುಗಳು ಹಿಂದೆ ತೆಗೆದುಕೊಳ್ಳಲಾಗುವುದಿಲ್ಲ, ಅನಾವಶ್ಯಕವಾಗಿ ಮಾತನಾಡುವುದು ಕಮ್ಮಿ ಮಾಡಿ‌. ಎಲ್ಲರನ್ನೂ ಪ್ರೀತಿಸಿ, ಎಲ್ಲರೊಳಗೆ ಒಂದಾಗಿ ನೀವು ಸುಖವಾಗಿ ಇರುತ್ತೀರ. (ಪರಿಹಾರಕ್ಕಾಗಿ ಮನೆಯಲ್ಲಿ ನವಗ್ರಹ ಪೂಜೆ ಮಾಡಿಸಿ)

ಮೀನ ರಾಶಿ: ನಾನಾ ರೀತಿಯಲ್ಲಿ ಯೋಚನೆ, ಒಳ್ಳೆಯ ಮನಸ್ಸಿದ್ದರೂ ವಿವೇಕದ ಚಿಂತೆ ತೀರ ಕಮ್ಮಿ, ಮನಸ್ಸನ್ನು ದೃಢವಾದ ನಿರ್ಧಾರದ ಕಡೆಗೆ ತಿರುಗಿಸಿ ಇಲ್ಲವಾದರೆ ಅಹಿತಕರ ಘಟನೆ ನಡೆಯುತ್ತದೆ. ಎಚ್ಚರಿಕೆ ಬಹಳ ಅಗತ್ಯ, ಯಾರನ್ನು ಅವಹೇಳನ ಮಾಡಬೇಡಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಸಿದ್ದಲಕ್ಷ್ಮಿ ಸ್ತೋತ್ರ ಪಾರಾಯಣ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!