ಹಾವು ಕಡಿತ:‌‌ ಚಿಕಿತ್ಸೆ ಫಲಿಸದೇ ಮಗು ಸಾವು...
ಹಾವು ಕಡಿತ:‌‌ ಚಿಕಿತ್ಸೆ ಫಲಿಸದೇ ಮಗು ಸಾವು...

ದೊಡ್ಡಬಳ್ಳಾಪುರ, (ಏ.27); ಹಾವು ಕಡಿತದಿಂದ 7 ವರ್ಷದ ಮಗು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದ ತೋಟವೊಂದರಲ್ಲಿ ನಿನ್ನೆ ಸಂಜೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.

ರಾಮಾಂಜಿ, ವಿನೋದಮ್ಮ ದಂಪತಿಯ ಸುಮಾರು 7 ವರ್ಷದ ಅನುಷಾ ಸಾವನ್ನಪ್ಪಿರುವ ಮಗು.

ರಾಮಾಂಜಿ, ವಿನೋದಮ್ಮ ದಂಪತಿ ತಾಲೂಕಿನ ತೂಬಗೆರೆ ಹೋಬಳಿಯ ಟಿ.ಹೊಸಹಳ್ಳಿ ಗ್ರಾಮದ ನಿವಾಸಿಗಳು, ಇವರು ಕೋಳೂರು ಗ್ರಾಮದಲ್ಲಿರುವ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸವಾಗಿದ್ದರು.

ಶುಕ್ರವಾರ ಸಂಜೆ ಸುಮಾರು 6 ಗಂಟೆ‌ ಸಮಯದಲ್ಲಿ ಮಗುವಿಗೆ ಹಾವು ಕಚ್ಚಿದ್ದು, ಅಸ್ವಸ್ಥಗೊಂಡಿರುವ ಮಗುವನ್ನು ಗಮನಿಸಿದ ಪೋಷಕರು, ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

health

HL

crime

HL

crime

HL

politics

HL

politics

HL

politics

HL

literature

HL

politics

HL

politics

HL

education

HL

crime

HL

literature

HL

crime

HL

crime

HL

literature

HL

literature

HL

crime

HL

politics

HL

literature

HL

crime

HL

crime

HL

literature

HL

politics

HL

politics

HL

education

HL

economy

HL

politics

HL

literature

HL

crime