ಮಾಕಳಿ ಬಳಿ ದ್ವಿಚಕ್ರ ವಾಹನ - ಕ್ಯಾಂಟರ್ ನಡುವೆ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು..!
ಮಾಕಳಿ ಬಳಿ ದ್ವಿಚಕ್ರ ವಾಹನ - ಕ್ಯಾಂಟರ್ ನಡುವೆ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ, (ಏ.26); ಕ್ಯಾಂಟರ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ಗುಂಜೂರು ನಡುವಿನ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತ ದ್ವಿಚಕ್ರ ವಾಹನ ಸವಾರನ್ನು ಮಧುಗಿರಿ ತಾಲೂಕಿನ ಭಕ್ತರಹಳ್ಳಿ ನಿವಾಸಿ ಬಾಲರಾಜು ( 46 ವರ್ಷ) ಎಂದು ಗುರುತಿಸಲಾಗಿದೆ.

ಮೃತ ದ್ವಿಚಕ್ರ ವಾಹನ ಸವಾರ ಬಾಲರಾಜು ಗೌರಿಬಿದನೂರು ತಾಲೂಕಿನ ತೊಂಡೆಭಾವಿ ಕಡೆಯಿಂದ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ ಯಲಹಂಕ ಕಡೆಯಿಂದ ಗೌರಿಬಿದನೂರು ಕಡೆಗೆ ಸಾಗುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದ್ದಾರೆ.

ಈ ವೇಳೆ ಬಾಲರಾಜ್ ತಲೆಗೆ ಗಂಭೀರವಾದ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

health

HL

crime

HL

crime

HL

politics

HL

politics

HL

politics

HL

literature

HL

politics

HL

politics

HL

education

HL

crime

HL

literature

HL

crime

HL

crime

HL

literature

HL

literature

HL

crime

HL

politics

HL

literature

HL

crime

HL

crime

HL

literature

HL

politics

HL

politics

HL

education

HL

economy

HL

politics

HL

literature

HL

crime

HL

politics